ಬಿಬಿಎಂಪಿ 
ಪ್ರಧಾನ ಸುದ್ದಿ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಮರುಜೀವ?

ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ...

ಬೆಳಗಾವಿ/ಸುವರ್ಣ ವಿಧಾನಸೌಧ: ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ ವಿಭಜನೆಗಾಗಿ ಪ್ರತ್ಯೇಕ ವಿಧೇಯಕ ಜಾರಿಗೆ ಮುಂದಾಗಿದೆ.

ಎಲ್ಲವೂ ಸರ್ಕಾರ ಅಂದುಕೊಂಡಂತೆ ನಡೆದರೆ ಈ ಅಧಿವೇಶನ ಸಂದರ್ಭದಲ್ಲೇ ಬಿಬಿಎಂಪಿ ಪುನಾರಚನೆ ವಿಧೇಯಕವನ್ನು ಸದನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ನೀಡಿರುವ ಅವಧಿಯೊಳಗೆ ಬೆಂಗಳೂರು ವಿಭಜನೆಗಾಗಿ ಸರ್ಕಾರ ರಚಿಸಿರುವ ಬಿ.ಎಸ್.ಪಾಟೀಲ್ ಸಮಿತಿ ಮತ್ತು ವಿಧಾನ ಪರಿಷತ್ ಆಯ್ಕೆ ಸಮಿತಿ ವರದಿ ಆಧರಿಸಿ ಬಿಬಿಎಂಪಿಯನ್ನು ವಿಭಜನೆ ಮಾಡುವ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ. ಈ ಎರಡು ಸಮಿತಿ ತನ್ನ ವರದಿಯನ್ನು ಬಹುಪಾಲು ಅಂತಿಮಗೊಳಿವೆ.

ಬೆಂಗಳೂರು ಅಂತಾರಾಷ್ಟ್ರೀಯ ಮನ್ನಣೆ ಪಡೆದ ನಗರವಾದರೂ, ಅದರ ಆಡಳಿತ ನಿರ್ವಹಣೆಗೆ ಪ್ರತ್ಯೇಕ ಕಾನೂನು ಇಲ್ಲ. ಮುನ್ಸಿಪಲ್ ಕಾಯ್ದೆ ಪ್ರಕರಾವೇ ಆಡಳಿತ ನಡೆಸಲಾಗುತ್ತಿದೆ. ಬೆಂಗಳೂರು ಆಡಳಿತ ನಿರ್ವಹಣೆಗೆ ಪ್ರತ್ಯೇಕ ಕಾಯ್ದೆ ಅಗತ್ಯ ಇರುವುದರಿಂದ ಸರ್ಕಾರ ವಿಧೇಯಕ ರಚನೆಗೆ ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT