ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಉತ್ತರ ಪ್ರದೇಶ: ಪೊಲೀಸ್ ಠಾಣೆಯೊಳಗೆ ಮಹಿಳೆಗೆ ಬೆಂಕಿ ಹಚ್ಚಿದ ಪೊಲೀಸರು

ಉತ್ತರಪ್ರದೇಶದ ಬರಬಂಕಿ ಬಿಲ್ಲೆಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಠಾಣೆಯೊಳಗೇ ಅಂಗನವಾಡಿ ಕಾರ್ಯಕರ್ತೆಗೆ ಬೆಂಕಿ ಹಚ್ಚಿದ್ದರ ಪರಿಣಾಮವಾಗಿ ತೀವ್ರವಾಗಿ

ಬರಾಬಂಕಿ: ಉತ್ತರಪ್ರದೇಶದ ಬರಬಂಕಿ ಬಿಲ್ಲೆಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಠಾಣೆಯೊಳಗೇ ಅಂಗನವಾಡಿ ಕಾರ್ಯಕರ್ತೆಗೆ ಬೆಂಕಿ ಹಚ್ಚಿದ್ದರ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡು ಮಹಿಳೆ ಸಾವನ್ನಪ್ಪಿದ್ದಾರೆ.

ವರದಿಗಳ ಪ್ರಕಾರ ತನ್ನ ಗಂಡನನ್ನು ಪೊಲೀಸರಿಂದ ಬಿಡಿಸಿಕೊಂಡು ಬರಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದಳಂತೆ. ಪೊಲೀಸರು ವಿಚಾರಣೆಗೆಂದು ಮಹಿಳೆಯ ಗಂಡನನ್ನು ಠಾಣೆಯಲ್ಲಿ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ಬಿಡುಗಡೆಗೆ ಲಂಚ ಕೇಳಿದ್ದಕ್ಕೆ ಕೊಡಲು ನಿರಾಕರಿಸಿದ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಆಕ್ರೋಶಗೊಂಡಿರುವ ಕುಟುಂಬ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದು, ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಆಗ್ರಹಿಸಿದೆ.

"ನಮಗೆ ನ್ಯಾಯ ಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾದರಷ್ಟೇ ನಮ್ಮ ತಾಯಿಯ ಆತ್ಮಕ್ಕೆ ಶಾಂತಿ ಸಿಗುತ್ತದೆ" ಎಂದು ಮೃತ ಮಹಿಳೆಯ ಮಗ ತಿಳಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT