ಬಂಧನದಲ್ಲಿರುವ ಸ್ವಘೋಷಿತ ದೇವಮಾನವ ಅಸಾರಂ ಬಾಪು 
ಪ್ರಧಾನ ಸುದ್ದಿ

ಅಸಾರಂ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷಿದಾರನಿಗೆ ಗುಂಡು

ಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ

ಷಹಜಹಾನ್ಪುರ: ಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ ಇಬ್ಬರು ಬಂದೂಕಿನಿಂದ ಗುಂಡು ಹೊಡೆದ ಘಟನೆ ನಡೆದಿದೆ.

ಸಾಕ್ಷಿದಾರ ರಾಮ್ ಕೃಪಾಲ್ ಅವರು ಮಾರುಕಟ್ಟೆಯಿಂದ ಮನೆಗೆ ಹೋಗಬೇಕಾದರೆ ಈ ಘಟನೆ ನಡೆದಿದೆ.

"ರಾಮ್ ಕೃಪಾಲ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಅವರನ್ನು ಪ್ರಾಥಮಿಕ ಚಿತ್ಸೆಗಾಗಿ ಜಿಲ್ಲಾ ಆಸ್ಪತ್ರಗೆ ಸೇರಿಸಲಾಗಿದೆ. ಅಲ್ಲಿಂದ ಅವರನ್ನು ಬರೇಲಿಗೆ ಕೊಂಡೊಯ್ಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ" ಎಂದು ಷಹಜಹಾನ್ಪುರದ ಪೋಲಿಸ್ ಆಯುಕ್ತ ಬಬ್ಲು ಕುಮಾರ್ ತಿಳಿಸಿದ್ದಾರೆ.

ಈ ಅಪರಾಧದಲ್ಲಿ ಭಾಗಿಯಾದವರ ವಿದ್ರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT