ಬಂಧನದಲ್ಲಿರುವ ಸ್ವಘೋಷಿತ ದೇವಮಾನವ ಅಸಾರಂ ಬಾಪು 
ಪ್ರಧಾನ ಸುದ್ದಿ

ಅಸಾರಂ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷಿದಾರನಿಗೆ ಗುಂಡು

ಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ

ಷಹಜಹಾನ್ಪುರ: ಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ ಇಬ್ಬರು ಬಂದೂಕಿನಿಂದ ಗುಂಡು ಹೊಡೆದ ಘಟನೆ ನಡೆದಿದೆ.

ಸಾಕ್ಷಿದಾರ ರಾಮ್ ಕೃಪಾಲ್ ಅವರು ಮಾರುಕಟ್ಟೆಯಿಂದ ಮನೆಗೆ ಹೋಗಬೇಕಾದರೆ ಈ ಘಟನೆ ನಡೆದಿದೆ.

"ರಾಮ್ ಕೃಪಾಲ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಅವರನ್ನು ಪ್ರಾಥಮಿಕ ಚಿತ್ಸೆಗಾಗಿ ಜಿಲ್ಲಾ ಆಸ್ಪತ್ರಗೆ ಸೇರಿಸಲಾಗಿದೆ. ಅಲ್ಲಿಂದ ಅವರನ್ನು ಬರೇಲಿಗೆ ಕೊಂಡೊಯ್ಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ" ಎಂದು ಷಹಜಹಾನ್ಪುರದ ಪೋಲಿಸ್ ಆಯುಕ್ತ ಬಬ್ಲು ಕುಮಾರ್ ತಿಳಿಸಿದ್ದಾರೆ.

ಈ ಅಪರಾಧದಲ್ಲಿ ಭಾಗಿಯಾದವರ ವಿದ್ರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT