ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ವ್ಯಾಪಂ ಹಗರಣ: ತನಿಖೆಗೆ ಇಂದು ಭೋಪಾಲ್ ತೆರಳಲಿರುವ ಸಿಬಿಐ ತಂಡ

ದೇಶವನ್ನೇ ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣದ ತನಿಖೆಗೆ ಸಿಬಿಐ ತಂಡ ಮಂಗಳವಾರ ಭೋಪಾಲ್ ಗೆ ತೆರಳಲಿದೆ ಎಂದು ತಿಳಿದುಬಂದಿದೆ.

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣದ ತನಿಖೆಗೆ ಸಿಬಿಐ ತಂಡ ಮಂಗಳವಾರ ಭೋಪಾಲ್ ಗೆ ತೆರಳಲಿದೆ ಎಂದು ತಿಳಿದುಬಂದಿದೆ.

ಈ ತನಿಖಾ ಏಜೆನ್ಸಿ ೪೦ ಅಧಿಕಾರಗಳ ತಂಡವನ್ನು ರಚಿಸಿದ್ದು, ಸಹ ನಿರ್ದೇಶಕ ಶ್ರೇಣಿಯ ಅಧಿಕಾರಿ ತಂಡವನ್ನು ಮುನ್ನಡೆಸಲಿದ್ದಾರೆ.

ವ್ಯಾಪಂ ಹಗರಣದ ಎಲ್ಲಾ ಪ್ರಕರಣಗಳನ್ನು, ಸುಪ್ರೀಂ ಕೋರ್ಟ್ ಕಳೆದ ವಾರ ಸಿಬಿಐಗೆ ವರ್ಗಾಯಿಸಿತ್ತು.

ರಾಜ್ಯದ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ವಜಾಕ್ಕಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್, ಮಧ್ಯ ಪ್ರದೇಶ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿ ನಾಲ್ಕು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT