ಸಂಸತ್ ಅಧಿವೇಶನ(ಪಿಟಿಐ ಚಿತ್ರ) 
ಪ್ರಧಾನ ಸುದ್ದಿ

ಮುಂದುವರಿದ ವಿರೋಧ ಪಕ್ಷಗಳ ಗದ್ದಲ: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಸಂಸತ್ ನ ಮುಂಗಾರು ಅಧಿವೇಶನ ಪ್ರಾರಂಭವಾದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದೆ.

ನವದೆಹಲಿ: ಸಂಸತ್ ನ ಮುಂಗಾರು ಅಧಿವೇಶನದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದ್ದು, ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡಿದ್ದರಿಂದ ಸೋಮವಾರದವರೆಗೆ ಮುಂದೂಡಲಾಗಿದೆ.

ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳ ಗದ್ದಲ ಮುಂದುವರೆದಿದ್ದು ಕಲಾಪವನ್ನು ಮಧ್ಯಾಹ್ನದ  ವರೆಗೆ ಮುಂದೂಡಲಾಗಿದೆ. ವ್ಯಾಪಂ ಹಗರಣ, ಲೈಟ್ ಮೋದಿ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಸಂಸತ್ ನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಅಧಿವೇಶನ ಪ್ರಾರಂಭವಾದಾಗಿನಿಂದಲೂ ಉಭಯ ಸದನಗಳ ಕಲಾಪಕ್ಕೆ ಅಡ್ಡಿಯುಂಟಾಗುತ್ತಿದ್ದು, ನಿರಂತರವಾಗಿ ಮುಂದೂಡಲಾಗುತ್ತಿದೆ.
ಅಧಿವೇಶನದ ಮೂರನೇ ದಿನವಾದ ಜು.23 ರಂದೂ ಸಹ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಕೋಲಾಹಲ ಸೃಷ್ಠಿಸಿದ್ದರಿಂದ, ಲೋಕಸಭೆ, ರಾಜ್ಯಸಭೆಯ ಕಲಾಪಗಳನ್ನು ಪದೇ ಪದೇ ಮುಂದೂಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT