ಪಾಕಿಸ್ತಾನ ವಿಜ್ಞಾನಿ ಮತ್ತು ಅಣು ಭೌತಶಾಸ್ತ್ರಜ್ಞ ಅಬ್ದುಲ್ ಖಾದಿರ್ ಖಾನ್ 
ಪ್ರಧಾನ ಸುದ್ದಿ

ಮುಸ್ಲಿಮರ ಮತಕ್ಕಾಗಿ ಬಿಜೆಪಿ ಕಲಾಮ್ ಗೆ ರಾಷ್ಟ್ರಾಧ್ಯಕ್ಷ ಪಟ್ಟ ನೀಡಿತ್ತು: ಪಾಕ್ ವಿಜ್ಞಾನಿಯ ಕೊಂಕು

ಭಾರತದ 'ಮಿಸ್ಸೈಲ್ ಮನುಷ್ಯ' ಎಂದೇ ಖ್ಯಾತರಾಗಿದ್ದ, ಮಾಜಿ ರಾಷ್ಟ್ರಪತಿ ದಿವಂಗತ ಎ ಪಿ ಜೆ ಅಬ್ದುಲ್ ಕಲಾಮ್ ಬಗ್ಗೆ ಅಪಸ್ವರ ನುಡಿದಿರುವ ಪಾಕಿಸ್ತಾನ ವಿಜ್ಞಾನಿ ಮತ್ತು ಅಣು

ಭಾರತದ 'ಕ್ಷಿಪಣಿ ರುವಾರಿ' ಎಂದೇ ಖ್ಯಾತರಾಗಿದ್ದ, ಮಾಜಿ ರಾಷ್ಟ್ರಪತಿ ದಿವಂಗತ ಎ ಪಿ ಜೆ ಅಬ್ದುಲ್ ಕಲಾಮ್ ಬಗ್ಗೆ ಅಪಸ್ವರ ನುಡಿದಿರುವ ಪಾಕಿಸ್ತಾನ ವಿಜ್ಞಾನಿ ಮತ್ತು ಅಣು ಭೌತಶಾಸ್ತ್ರಜ್ಞ ಅಬ್ದುಲ್ ಖಾದಿರ್ ಖಾನ್, ಕಲಾಮ್ ಅವರೊಬ್ಬ ಸಾಧಾರಣ ವಿಜ್ಞಾನಿ ಎಂದಿದ್ದಾರೆ.

ಪಾಕಿಸ್ತಾನದ ಅಣು ಬಾಂಬಿಗೆ ಅಪಾರ ಕೊಡುಗೆಗೆ ಹೆಸುರುವಾಸಿಯಾಗಿರುವ ಅಬ್ದುಲ್ ಖಾದಿರ್ ಖಾನ್ ಅವರು ಬಿಬಿಸಿಗೆ ಇತ್ತೀಚೆಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಡಾ. ಕಲಾಮ್ ಅವರ ಯಾವುದೇ ಅತಿ ದೊಡ್ಡ ಸಂಶೋಧನೆ ನೆನಪಿಗೆ ಬರುತ್ತಿಲ್ಲ ಎಂದು ಖಾನ್ ಸಂದರ್ಶನದಲ್ಲಿ ಹೇಳಿದ್ದಾರೆ.

ಸೋವವಾರ ದಿವಂಗತರಾದ ಡಾ. ಕಲಾಮ್ ಅವರು ಸರಳ ಜೀವನದಲ್ಲಿ ನಂಬಿಕೆ ಇಟ್ಟವರು ಹಾಗೆಯೇ ಅವರು ಸಾಧಾರಣ ವಿಜ್ಞಾನಿ ಎಂದಿದ್ದಾರೆ.

ಅಲ್ಲದೆ ಭಾರತದ ಮಿಸ್ಸೈಲ್ ಯೋಜನೆ ಕಾರ್ಯಗತವಾದದ್ದು ರಷ್ಯಾ ದೇಶದ ಸಹಾಯದಿಂದ ಮಾತ್ರ ಎಂದು ಕೂಡ ಅವರು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಮುಸ್ಲಿಂ ಮತ ಬ್ಯಾಂಕಿನ ಮೇಲೆ ಕಣ್ಣಿಟ್ಟು ೨೦೦೨ರಲ್ಲಿ ಅಬ್ದುಲ್ ಕಲಾಮ್ ಅವರನ್ನು ರಾಷ್ಟ್ರಾಧ್ಯಕ್ಷರನ್ನಾಗಿ ಆಯ್ಕೆ ಮಾಡಿತ್ತು ಎಂಬ ಅವರ ಹೇಳಿಕೆ ವಿವಾದಾತ್ಮಕ ರೂಪ ಪಡೆದು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT