ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಗೋವಾ ಹುಸಿ ಭಯೋತ್ಪಾದನೆ ಕರೆ; ನೇಪಾಳಿ ಬಂಧನ

ಏಳು ಜನ ಭಯೋತ್ಪಾದಕರು ಗೋವಾಗೆ ನುಸುಳಿದ್ದು ಭಯೋತ್ಪಾದಕ ಕೃತ್ಯಗಳನ್ನು ನಡೆಸಲಿದ್ದಾರೆ ಎಂದು ತಡರಾತ್ರಿಯಲ್ಲಿ ಮದ್ಯ ಸೇವಿಸಿ ಕರೆ ಮಾಡಿದ್ದ ೪೦ ವರ್ಷದ

ಪಣಜಿ: ಏಳು ಜನ ಭಯೋತ್ಪಾದಕರು ಗೋವಾಗೆ ನುಸುಳಿದ್ದು ಭಯೋತ್ಪಾದಕ ಕೃತ್ಯಗಳನ್ನು ನಡೆಸಲಿದ್ದಾರೆ ಎಂದು ತಡರಾತ್ರಿಯಲ್ಲಿ ಮದ್ಯ ಸೇವಿಸಿ ಕರೆ ಮಾಡಿದ್ದ ೪೦ ವರ್ಷದ ನೇಪಾಳಿಯೊಬ್ಬನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಮಧ್ಯರಾತ್ರಿ ೧೨ ಘಂಟೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ನೀಮ್ ಬಹದೂರ್ ಎಂಬುವನು ಕರೆ ಮಾಡಿದ್ದ ಎಂದು ಉತ್ತರ ಗೋವಾದ ಪೊಲೀಸ್ ಮಹಾನಿರ್ದೇಶಕ ಉಮೇಶ್ ಗೋವಾಂಕರ್ ತಿಳಿಸಿದ್ದಾರೆ.

"ಭಯಭೀತಿ ಸೃಷ್ಟಿಸಲು ಈ ಆರೋಪಿ, ಏಳು ಜನ ಭಯೋತ್ಪಾದಕರು ಗೋವಾಗೆ ನುಸುಳಿದ್ದಾರೆ ಎಂದು ಹೇಳಿ ಫೋನ್ ಕಟ್ ಮಾಡಿದ್ದ. ನಂತರ ಫೋನ್ ಸ್ವಿಚ್ ಆಫ್ ಮಾಡಿದ್ದ. ಗುರುವಾರ ಬೆಳಗ್ಗೆ ಮತ್ತೆ ಫೋನ್ ಚಾಲನೆ ಮಾಡಿಡಾಗ ಅವನ ಸುಳಿವಿನ್ನು ಬೆನ್ನಟ್ಟಿ ಕೋರ್ಟಾಲಿಮ್ ಗ್ರಾಮದಲ್ಲಿ ಅವನನ್ನು ಬಂಧಿಸಲಾಗಿದೆ" ಎಮು ಗೋವಾಂಕರ್ ತಿಳಿಸಿದ್ದಾರೆ.

ಈ ಕರೆ ಮಾಡುವಾಗ ತಾನು ಮದ್ಯ ಸೇವಿಸಿದ್ದಾಗಿ ಆರೋಪಿ ಬಹದ್ದೂರ್ ಒಪ್ಪಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಗೋವಾಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT