ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಜಾರ್ಖಂಡ ಪೊಲೀಸ್ ಎನ್ ಕೌಂಟರ್: ೧೨ ಮಾವೋವಾದಿಗಳ ಹತ್ಯೆ

ಜಾರ್ಖಂಡದ ಪಲಮು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ೧೨ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ

ಜಾರ್ಖಂಡದ ಪಲಮು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ೧೨ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಬಾರ್ವಾ ಪೊಲೀಸ್ ಠಾಣೆಯ ಹತ್ತಿರದ ರಸ್ತೆಯೊಂದರಲ್ಲಿ ಮಾವೋವಾದಿಗಳು ಚಲಿಸುತ್ತಿದ್ದಾರೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ವಾಹನಗಳನ್ನು ವಶಪಡಿಸಿಕೊಳ್ಳಲು ಅಡ್ಡಗಟ್ಟಿದ್ದಾಗಿ ತಿಳಿದುಬಂದಿದೆ. ಆದರೆ ನಂತರ ನಡೆದ ಗುಂಡಿನ ಕಾಳಗದಲ್ಲಿ ೧೨ ಜನ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ.

ವಾಹನಗಳಲ್ಲಿ ಭಾರಿ ಸಂಖ್ಯೆಯ ಉನ್ನತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT