ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕರ್ನಾಟಕ ನಿವಾಸಿಯಿಂದ ಗೋವಾ ವಿಮಾನನಿಲ್ದಾಣದಲ್ಲಿ ೨.೧೫ ಕೋಟಿ ಮೊತ್ತದ ಚಿನ್ನ ವಶ

ಗೋವಾದ ದಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಬ್ಬನಿಂದ ೨.೧೫ ಕೋಟಿ ಮೌಲ್ಯದ ಚಿನ್ನವನ್ನು ಗುರುವಾರ ಕಸ್ಟಮ್ಸ್ ಅಧಿಕಾರಿಗಳು

ಪಣಜಿ: ಗೋವಾದ ದಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಬ್ಬನಿಂದ ೨.೧೫ ಕೋಟಿ ಮೌಲ್ಯದ ಚಿನ್ನವನ್ನು ಗುರುವಾರ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈ ನಿಂದ ಗೋವಾಗೆ ಬಂದ ವಿಮಾನದಲ್ಲಿ ಪ್ರಯಾಣ ಮಾಡಿದ್ದ ಕರ್ನಾಟಕದ ನಿವಾಸಿ ಸಾಜಿದ್ ಅಹಮದ್ ಎಂಬುವವರಿಂದ ಗುರುವಾರ ಬೆಳಗ್ಗೆ ಚಿನ್ನ ವಶಪಡಿಸಿಕೊಳ್ಳಲಾಗಿದೆ.

೭.೭ ಕೆಜಿ ಚಿನ್ನ ವಶಪಡಿಸಿಕೊಂಡಿರುವ ಮನುಷ್ಯ ಕರ್ನಾಟಕದ ಭಟ್ಕಳ ಗ್ರಾಮಕ್ಕೆ ಸೇರಿದವನು ಎಂದು ಕಸ್ಟಮ್ ವಕ್ತಾರ ತಿಳಿಸಿದ್ದಾರೆ.

"ಪ್ರಾಥಮಿಕ ತನಿಖೆಯ ನಂತರ, ದುಬೈನಲ್ಲಿ ಸಲೀಮ್ ಎಂಬುವವನು ಗೋವಾಕ್ಕೆ ಮಾರಾಟ ಮಾಡಲು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಎಂದು ಆಪಾದಿತ ಒಪ್ಪಿಕೊಂಡಿದ್ದಾನೆ" ಎಂದು ವಕ್ತಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT