ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕರ್ನಾಟಕ ನಿವಾಸಿಯಿಂದ ಗೋವಾ ವಿಮಾನನಿಲ್ದಾಣದಲ್ಲಿ ೨.೧೫ ಕೋಟಿ ಮೊತ್ತದ ಚಿನ್ನ ವಶ

ಗೋವಾದ ದಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಬ್ಬನಿಂದ ೨.೧೫ ಕೋಟಿ ಮೌಲ್ಯದ ಚಿನ್ನವನ್ನು ಗುರುವಾರ ಕಸ್ಟಮ್ಸ್ ಅಧಿಕಾರಿಗಳು

ಪಣಜಿ: ಗೋವಾದ ದಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಬ್ಬನಿಂದ ೨.೧೫ ಕೋಟಿ ಮೌಲ್ಯದ ಚಿನ್ನವನ್ನು ಗುರುವಾರ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈ ನಿಂದ ಗೋವಾಗೆ ಬಂದ ವಿಮಾನದಲ್ಲಿ ಪ್ರಯಾಣ ಮಾಡಿದ್ದ ಕರ್ನಾಟಕದ ನಿವಾಸಿ ಸಾಜಿದ್ ಅಹಮದ್ ಎಂಬುವವರಿಂದ ಗುರುವಾರ ಬೆಳಗ್ಗೆ ಚಿನ್ನ ವಶಪಡಿಸಿಕೊಳ್ಳಲಾಗಿದೆ.

೭.೭ ಕೆಜಿ ಚಿನ್ನ ವಶಪಡಿಸಿಕೊಂಡಿರುವ ಮನುಷ್ಯ ಕರ್ನಾಟಕದ ಭಟ್ಕಳ ಗ್ರಾಮಕ್ಕೆ ಸೇರಿದವನು ಎಂದು ಕಸ್ಟಮ್ ವಕ್ತಾರ ತಿಳಿಸಿದ್ದಾರೆ.

"ಪ್ರಾಥಮಿಕ ತನಿಖೆಯ ನಂತರ, ದುಬೈನಲ್ಲಿ ಸಲೀಮ್ ಎಂಬುವವನು ಗೋವಾಕ್ಕೆ ಮಾರಾಟ ಮಾಡಲು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಎಂದು ಆಪಾದಿತ ಒಪ್ಪಿಕೊಂಡಿದ್ದಾನೆ" ಎಂದು ವಕ್ತಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT