ದೆಹಲಿ ಮಾಜಿ ಕಾನೂನು ಮಂತ್ರಿ ಜಿತೇಂದ್ರ ಸಿಂಗ್ ತೋಮರ್ 
ಪ್ರಧಾನ ಸುದ್ದಿ

ತೋಮರ್ ಜಾಮೀನು ಅರ್ಜಿ ವಜಾ

ದೆಹಲಿ ಮಾಜಿ ಕಾನೂನು ಮಂತ್ರಿ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ವಜಾ ಮಾಡಿದೆ. ನಕಲು ಪದವಿ ಪ್ರಮಾಣಪತ್ರ ಸೃಷ್ಟಿಸಿದ

ನವದೆಹಲಿ: ದೆಹಲಿ ಮಾಜಿ ಕಾನೂನು ಮಂತ್ರಿ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ವಜಾ ಮಾಡಿದೆ. ನಕಲಿ ಪದವಿ ಪ್ರಮಾಣಪತ್ರ ಸೃಷ್ಟಿಸಿದ ಮತ್ತು ಸಲ್ಲಿಸಿದ  ಆರೋಪವನ್ನು ತೋಮರ್ ಎದುರಿಸುತ್ತಿದ್ದಾರೆ.

ಜಾಮೀನು ಮನವಿಯನ್ನು ತಿರಸ್ಕರಿಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮೆಜಿಸ್ಟ್ರೆಟ್ ತರುಣ್ ಯೋಗೇಶ್, ತೋಮರ್ ಅವರ ನ್ಯಾಯಾಂಗ ಬಂಧನವನ್ನು ಜುಲೈ ೬ ವರೆಗೆ ವಿಸ್ತರಿಸಿದ್ದಾರೆ.

ನಕಲು, ವಂಚನೆ ಮತ್ತು ಅಪರಾಧಿ ಪಿತೂರಿ ಆರೋಪಗಳನ್ನು ಹೇರಿ ತೋಮರ್ ಅವರನ್ನು ದೆಹಲಿ ಪೊಲೀಸರು ಜೂನ್ ೯ ರಂದು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT