ಎಎಪಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಎಎಪಿ ವಾಸ್ತವ ಕಲ್ಪನೆಯ ಕೆಟ್ಟ ತೋರೆಣಿಕೆ: ಯೋಗೇಂದ್ರ ಯಾದವ್

ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದಿರುವ ಭಿನಾಭಿಪ್ರಾಯದ ಹಿನ್ನಲೆಯಲ್ಲಿ ಪಕ್ಷ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಹೊರಬಿದ್ದಿರುವ ಯೋಗೇಂದ್ರ ಯಾದವ್

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದಿರುವ ಭಿನಾಭಿಪ್ರಾಯದ ಹಿನ್ನಲೆಯಲ್ಲಿ ಪಕ್ಷ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಹೊರಬಿದ್ದಿರುವ ಯೋಗೇಂದ್ರ ಯಾದವ್ ಎಎಪಿ ವಾಸ್ತವ ಅದರ ಕಲ್ಪನೆಯ ಕೆಟ್ಟ ತೋರೆಣಿಕೆ ಎಂದಿದ್ದಾರೆ.

"ನಾನು ಆಮ್ ಆದ್ಮಿ ಪಕ್ಷದ ವಾಸ್ತವತೆಯ ಒಳಹೊಕ್ಕಿಲ್ಲ, ನನಗೆ ಎಎಪಿ ಎಂಬ ಕಲ್ಪನೆಯ ಮೇಲಷ್ಟೆ ಚಿಂತನೆ. ಎಎಪಿ ಎಂಬ ಕಲ್ಪನೆ ಮತ್ತು ಈಗಿನ ಎಎಪಿ ಎರಡು ಬೇರೆ ಬೇರೆ... ಪ್ಲೇಟೊ ಹೇಳಿದ್ದ ವಾಸ್ತವ ಯಾವಾಗಲು ನಿಜವಾದ ಕಲ್ಪನೆಯ ಕೆಟ್ಟ ತೋರೆಣಿಕೆ ಎಂದು ಹೇಳಿದ್ದು ಸರಿ ಕಾಣುತ್ತಿದೆ" ಎಂದಿದ್ದಾರೆ ಯೋಗೇಂದ್ರ.

"ನಾನು ಪ್ಲೇಟೊನಿಸ್ಟ್ ಅಲ್ಲ. ಆದರೆ ಇಲ್ಲಿ ಈ ಹೋಲಿಕೆ ಅತ್ಯಗತ್ಯ" ಎಂದಿದ್ದಾರೆ. ದೆಹಲಿಯ ರಾಷ್ಟೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕೊಟ್ಟ ಉಪನ್ಯಾಸದ ವೇಳೆ ಅವರು ಹೀಗೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT