ಡಿಕೆ ರವಿ ಸಾವು ಸಿಬಿಐಗೆ ಹಸ್ತಾಂತರ 
ಪ್ರಧಾನ ಸುದ್ದಿ

ಡಿಕೆ ರವಿ ಪ್ರಕರಣ: ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ಡಿಕೆ ರವಿ ಪೋಷಕರ ಒತ್ತಾಯ, ವಿಪಕ್ಷಗಳ ಪ್ರತಿಭಟನೆ ಹಾಗೂ ಜನತೆಯ ಕೂಗಿಗೆ ಅಂತು ಮಣಿದಿರುವ ರಾಜ್ಯ ಸರ್ಕಾರ ದಕ್ಷ ಐಎಎಸ್ ಅಧಿಕಾರಿ ಡಿಕೆ. ರವಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಗೆ ವಹಿಸಿದೆ.

ಬೆಂಗಳೂರು: ಡಿಕೆ ರವಿ ಪೋಷಕರ ಒತ್ತಾಯ, ವಿಪಕ್ಷಗಳ ಪ್ರತಿಭಟನೆ ಹಾಗೂ ಜನತೆಯ ಕೂಗಿಗೆ ಅಂತು ಮಣಿದಿರುವ ರಾಜ್ಯ ಸರ್ಕಾರ ದಕ್ಷ ಐಎಎಸ್ ಅಧಿಕಾರಿ ಡಿಕೆ. ರವಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಗೆ ವಹಿಸಿದೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿಕೆ ರವಿ ಪ್ರಕರಣವನ್ನು ಸಿಬಿಐಗೆ ವಹಿಸಿರುವುದಾಗಿ ಘೋಷಿಸಿದರು.

ಒಂದು ವಾರದಿಂದ ಬಿಸಿ ಬಿಸಿ ಚರ್ಚೆ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿದ್ದ ರವಿ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರವಿ ಪೋಷಕರು, ವಿಪಕ್ಷಗಳು ಸೇರಿದಂತೆ ರಾಜ್ಯದ ಜನತೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಅಂತು ಸಿಬಿಐ ತನಿಖೆಗೆ ವಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT