ಗತ್ ಸಿಂಗ್, ಸುಖ್ ದೇವ್, ರಾಜಗುರು ಅವರ ಪ್ರತಿಮೆ 
ಪ್ರಧಾನ ಸುದ್ದಿ

ಭಗತ್ ಸಿಂಗ್, ಸುಖ್ ದೇವ್, ರಾಜಗುರು ಹುತಾತ್ಮ ದಿನ; ಪ್ರಧಾನಿ ನಮನ

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರಿಗೆ ಹುತಾತ್ಮ ದಿನವಾದ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರಿಗೆ ಹುತಾತ್ಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಮನ ಸಲ್ಲಿಸಿದ್ದಾರೆ.

"ದೇಶಕ್ಕಾಗಿ ಪ್ರಾಣ ತೊರೆದ ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ ಅವರಿಗೆ ನಮಸ್ಕಾರ. ಈ ರಾಷ್ಟ್ರಭಕ್ತರಿಗೆ ನನ್ನ ನಮನ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ೧೯೩೧ ರಲ್ಲಿ ಈ ಹೋರಾಟಗಾರರ ಕೊನೆಯ ವಿಧಿಗಳನ್ನು ಆಚರಿಸಿದ ಸ್ಥಳಕ್ಕೆ ಭೇಟಿ ನೀಡಿರುವ ನರೇಂದ್ರ ಮೋದಿ ಗೌರವ ಸಮರ್ಪಣೆ ಮಾಡಿದ್ದಾರೆ.

"ಇಂದು ಪಂಜಾಬಿನಲ್ಲಿದ್ದೇನೆ. ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜಗುರು ಅವರಿಗೆ ಗೌರವ ಸಲ್ಲಿಸಲಿದ್ದೇನೆ ಹಾಗು ಜಲಿಯನ್ ವಾಲಾ ಭಾಗ್ ಮತ್ತು ಸ್ವರ್ಣ ಮಂದಿರಕ್ಕೆ ಭೇಟಿ ಕೊಡಲಿದ್ದೇನೆ" ಎಂದು ಕೂಡ ಮೋದಿ ಟ್ವೀಟ್ ಮಾಡಿದ್ದಾರೆ.


ಸೆಪ್ಟಂಬರ್ ೧೯೦೭ರಲ್ಲಿ ಜನಿಸಿದ ಭಗತ್ ಸಿಂಗ್, ಭಾರತೀಯ ಸ್ವಾತಂತ್ರ ಹೋರಾಟದ ಅತಿ ಮುಖ್ಯ ಕ್ರಾಂತಿಕಾರಿಗಳಲ್ಲೊಬ್ಬರು. ಲಾಹೋರಿನ ಜೈಲಿನಲ್ಲಿ ರಾಜಗುರು ಮತ್ತು ಸುಖ್ ದೇವ್ ಅವರೊಂದಿಗೆ ಮಾರ್ಚ್ ೨೩ ೧೯೩೧ರಂದು ಇವರನ್ನು ಗಲ್ಲಿಗೇರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT