ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಲೀ ಕೌನ್ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ ಹಾಗೂ ಲೀ ಅವರು ನಾಯಕರ ನಡುವಿನ ಸಿಂಹ ಎಂದು ಬಣ್ಣಿಸಿದ್ದಾರೆ.

"ದೂರದೃಷ್ಟಿಯಿದ್ದ ಮಹಾನಾಯಕ ಮತ್ತು ನಾಯಕರ ನಡುವಿನ ಸಿಂಹ, ಮಿ. ಲೀ ಕೌನ್ ಯೂ ಅವರ ಜೀವನ ಎಲ್ಲರಿಗೂ ಪಾಠವಾಗಬಲ್ಲದು. ಅವರ ಸಾವಿನ ಸುದ್ದಿ ಅತೀವ ದುಃಖ ತಂದಿದೆ" ಎಂದು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಈ ಶೋಕಾಚರಣೆಯ ಸಂದರ್ಭದಲ್ಲಿ, ಲೀ ಅವರ ಕುಟುಂಬ ಮತ್ತು ಸಿಂಗಪುರದ ಜನತೆಯ ಜೊತೆಗೆ ಪ್ರಾರ್ಥನೆ ಸಲ್ಲಿಸುತ್ತೇನೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಲೀ ಅವರು ತೀವ್ರ ನ್ಯುಮೋನಿಯಾ ಖಾಯಿಲೆಯಿಂದ ಬಳಲಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT