ಪಿ ಚಿದಂಬರಂ 
ಪ್ರಧಾನ ಸುದ್ದಿ

ಸೆಕ್ಷನ್ ೬೬ಎ ಮಾನ್ಯತೆ ರದ್ದು: ಚಿದಂಬರಂ ಸ್ವಾಗತ

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಸ್ವಾಗತಿಸಿದ್ದಾರೆ. ಇದರ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ ಮತ್ತು ಅಸಂವಿಧಾನಕ ಎಂದಿದ್ದಾರೆ.

"ಐಟಿ ಕಾಯ್ದೆಯ ಸೆಕ್ಷನ್ ೬೬ಎ ಅಸಂವಿಂಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಭಾಗದ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ. ಇದರ ದುರ್ಬಳಕ್ಕೆ ಸಾಧ್ಯವಿತ್ತು, ದುರ್ಬಳಕೆಯಾಗಿತ್ತು ಕೂಡ" ಎಂದು ಅವರು ತಿಳಿಸಿದ್ದಾರೆ.

ಈಗ ವಾಕ್ ಸ್ವಾತಂತ್ರ್ಯದ ದುರ್ಬಳಕೆಯಾದ ಪ್ರಕರಣಗಳಿಗೆ ಸಾಮಾನ್ಯ ಕಾನೂನಿನಡಿಯೇ ಶಿಕ್ಷೆಗೆ ಒಳಪಡಿಸಬಹುದು ಎಂದು ಹಿಂದಿನ ಯುಪಿಎ ಸರ್ಕಾರದಲ್ಲಿ ಗೃಹ ಖಾತೆ, ಹಣಕಾಸು ಖಾತೆಗಳನ್ನು ನಿರ್ವಹಿಸಿದ್ದ ಚಿದಂಬರಂ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯಕರ ಟೀಕೆಗಳನ್ನು ಮಾಡುವವರನ್ನು ಕೂಡ ಬಂಧಿಸಬಹುದಾದ ಐಟಿ ಕಾಯ್ದೆಯ ಈ ವಿಭಾಗವನ್ನು ಅಸಂವಿಧಾನಕ ಎಂದು ನ್ಯಾಯಾಧೀಶ ನಾರಿಮನ್ ಇಂದು ನ್ಯಾಯಾಲಯದಲ್ಲಿ ತೀರ್ಪು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ