ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದಕ್ಷಿಣ ರಾಜ್ಯಗಳತ್ತ ಗಮನ ನೆಟ್ಟ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ

ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ-ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಗಮನ ಹರಿಸಲಿದೆ. ಬಿಹಾರವನ್ನು ಒಳಗೊಂಡಂತೆ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಗೆಲುವಿಗೆ ತಂತ್ರಗಾರಿಕೆ ಹೆಣೆಯಲು ಕೂಡ ಚಿಂತನೆ ನಡೆಸಲಾಗುವುದು ಎಂದು ರಾಜ್ಯದ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ.

"ಕರ್ನಾಟಕದ ಗೆಲುವನ್ನು ಇತರ ದಕ್ಷಿಣ ರಾಜ್ಯಗಳಿಗೆ ನಾವು ವಿಸ್ತರಿಸಬೇಕೆಂದಿದ್ದೇವೆ, ಹಾಗೆಯೇ ಬಿಹಾರ, ಪಶ್ಚಿಮ ಬಂಗಾಳ ಮತ್ತು ಇನ್ನಿತರ ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಬಗ್ಗೆಯೂ ಚಿಂತನೆ ನಡೆಸಲಿದ್ದೇವೆ" ಎಂದಿದ್ದಾರೆ.

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಸಭೆ ಏಪ್ರಿಲ್ ೨ ರಂದು ನಡೆಯಲಿದ್ದು, ಏಪ್ರಿಲ್ ೩ ಮತ್ತು ೪ ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಏಪ್ರಿಲ್ ೨ ರಂದು ನರೇಂದ್ರ ಮೋದಿ ನಗರಕ್ಕೆ ಆಗಮಿಸಲಿದ್ದು, ಮೂರು ದಿನದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT