ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದಕ್ಷಿಣ ರಾಜ್ಯಗಳತ್ತ ಗಮನ ನೆಟ್ಟ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ

ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ-ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಗಮನ ಹರಿಸಲಿದೆ. ಬಿಹಾರವನ್ನು ಒಳಗೊಂಡಂತೆ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಗೆಲುವಿಗೆ ತಂತ್ರಗಾರಿಕೆ ಹೆಣೆಯಲು ಕೂಡ ಚಿಂತನೆ ನಡೆಸಲಾಗುವುದು ಎಂದು ರಾಜ್ಯದ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ.

"ಕರ್ನಾಟಕದ ಗೆಲುವನ್ನು ಇತರ ದಕ್ಷಿಣ ರಾಜ್ಯಗಳಿಗೆ ನಾವು ವಿಸ್ತರಿಸಬೇಕೆಂದಿದ್ದೇವೆ, ಹಾಗೆಯೇ ಬಿಹಾರ, ಪಶ್ಚಿಮ ಬಂಗಾಳ ಮತ್ತು ಇನ್ನಿತರ ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಬಗ್ಗೆಯೂ ಚಿಂತನೆ ನಡೆಸಲಿದ್ದೇವೆ" ಎಂದಿದ್ದಾರೆ.

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಸಭೆ ಏಪ್ರಿಲ್ ೨ ರಂದು ನಡೆಯಲಿದ್ದು, ಏಪ್ರಿಲ್ ೩ ಮತ್ತು ೪ ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಏಪ್ರಿಲ್ ೨ ರಂದು ನರೇಂದ್ರ ಮೋದಿ ನಗರಕ್ಕೆ ಆಗಮಿಸಲಿದ್ದು, ಮೂರು ದಿನದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT