ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಮೂರು ಮಹತ್ವಾಕಾಂಕ್ಷಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಮೂರು ಮಹತ್ವಾಕಾಂಕ್ಷೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ್ದಾರೆ.

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮೂರು ಮಹತ್ವಾಕಾಂಕ್ಷೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ್ದಾರೆ. ವಿಮೆ ಮತ್ತು ಪಿಂಚಣಿಗೆ ಸಂಬಂಧಿಸಿದ ಈ ಯೋಜನೆಗಳು ದೇಶದ ಬಹುಪಾಲು ಜನರಿಗೆ ಸಹಾಯವಾಗಲಿದೆ ಎನ್ನಲಾಗಿದೆ.

ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಮೊದಲ ಬಾರಿಗೆ ಪಶ್ಚಿಮ ಬಂಗಾಳಕ್ಕೆ ತೆರಳಿರುವ ಮೋದಿ, ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನಾ (ಅಪಘಾತ ವಿಮೆ), ಪ್ರಧಾನ ಮಂತ್ರಿ ಜೀವಜ್ಯೋತಿ ಯೋಜನಾ (ಜೀವ ವಿಮೆ) ಹಾಗು ಅಟಲ್ ಪಿಂಚಣಿ ಯೋಜನೆಗಳನ್ನು ನಜುರಲ್ ಮಂಚ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನಾವರಣಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT