ಪ್ರಶಸ್ತಿ ಸ್ವೀಕರಿಸಿದ ಶಿವಕುಮಾರ ಸ್ವಾಮೀಜಿ 
ಪ್ರಧಾನ ಸುದ್ದಿ

ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ: ಡಾ.ಶಿವಕುಮಾರ ಸ್ವಾಮೀಜಿ

ಪದ್ಮಭೂಷಣ ಪ್ರಶಸ್ತಿಯನ್ನು ನಾನು ಅಪೇಕ್ಷಿಸಿರಲಿಲ್ಲ ಮತ್ತು ಪ್ರಶಸ್ತಿ ಪಡೆಯುವುದರಿಂದ ಘನತೆ ಗೌರವ ಹೆಚ್ಚಾಗಲ್ಲ ಎಂದು ಶತಾಯುಷಿ...

ತುಮಕೂರು: ಪದ್ಮಭೂಷಣ ಪ್ರಶಸ್ತಿಯನ್ನು ನಾನು ಅಪೇಕ್ಷಿಸಿರಲಿಲ್ಲ ಮತ್ತು ಪ್ರಶಸ್ತಿ ಪಡೆಯುವುದರಿಂದ ಘನತೆ ಗೌರವ ಹೆಚ್ಚಾಗಲ್ಲ ಎಂದು ಶತಾಯುಷಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಬುಧವಾರ ಹೇಳಿದ್ದಾರೆ.

ಇಂದು ಬೆಳಗ್ಗೆ ಸಿದ್ಧಗಂಗಾ ಮಠದ ಆವರಣದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಉಮೇಶ್ ಅವರು ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸ್ವಾಮೀಜಿ. ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ. ಜೀವನದಲ್ಲಿ 7 ಮಾನವ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ಮಾನವ ಸೂತ್ರಗಳ ಪಾಲನೆಯಿಂದ ಜೀವನ ಸುಗಮವಾಗಿ ಸಾಗುತ್ತದೆ. ಇದರಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT