ಜನತಾ ದರ್ಶನದಲ್ಲಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜನತಾ ದರ್ಶನದ ವೇಳೆ ಕಲಾವಿದನಿಗೆ 10 ಸಾವಿರ ನಗದು ನೀಡಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಹಾಯ ಕೇಳಿ ಜನತಾ ದರ್ಶನಕ್ಕೆ ಆಗಮಿಸಿದ್ದ ರಂಗಭೂಮಿ ಕಲಾವಿದರೊಬ್ಬರಿಗೆ....

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಹಾಯ ಕೇಳಿ ಜನತಾ ದರ್ಶನಕ್ಕೆ ಆಗಮಿಸಿದ್ದ ರಂಗಭೂಮಿ ಕಲಾವಿದರೊಬ್ಬರಿಗೆ 10 ಸಾವಿರ ರುಪಾಯಿ ನಗದು ನೀಡಿ ಅಚ್ಚರಿ ಮೂಡಿಸಿದರು.

ಇಂದು ಮೈಸೂರಿನ ಶಾರದಾ ದೇವಿ ನಗರದ ತಮ್ಮ ನಿವಾಸದಲ್ಲಿ ಸಿಎಂ ಜನತಾ ದರ್ಶನ ನಡೆಸಿದರು. ಈ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ, ಕಳೆದ 30 ವರ್ಷಗಳಿಂದ ತಮಗೆ ಪರಿಚಿತನಾಗಿದ್ದ ಕಲಾವಿದ ಮರಿಯಪ್ಪ ಅವರು ಚಿಕಿತ್ಸೆಗೆ ಸಹಾಯ ಕೋರಿ ಸಿಎಂ ಬಳಿ ಬಂದಿದ್ದರು.

ಸಾಮಾನ್ಯವಾಗಿ ಜನರ ಮನವಿ ಸ್ವೀಕರಿಸಿ, ಅದನ್ನು ತಮ್ಮ ಸಹಾಯಕರ ಕೈಗೆ ನೀಡುತ್ತಿದ್ದ ಸಿಎ, ಇಂದು ಸ್ಥಳದಲ್ಲೇ ತಮ್ಮ ಪರ್ಸ್‌ನಿಂದ 10 ಸಾವಿರ ರುಪಾಯಿ ತೆಗೆದು ಮರಿಯಪ್ಪ ಅವರಿಗೆ ನೀಡಿ ಗಮನ ಸೆಳೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT