ಜನತಾ ದರ್ಶನದಲ್ಲಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜನತಾ ದರ್ಶನದ ವೇಳೆ ಕಲಾವಿದನಿಗೆ 10 ಸಾವಿರ ನಗದು ನೀಡಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಹಾಯ ಕೇಳಿ ಜನತಾ ದರ್ಶನಕ್ಕೆ ಆಗಮಿಸಿದ್ದ ರಂಗಭೂಮಿ ಕಲಾವಿದರೊಬ್ಬರಿಗೆ....

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಹಾಯ ಕೇಳಿ ಜನತಾ ದರ್ಶನಕ್ಕೆ ಆಗಮಿಸಿದ್ದ ರಂಗಭೂಮಿ ಕಲಾವಿದರೊಬ್ಬರಿಗೆ 10 ಸಾವಿರ ರುಪಾಯಿ ನಗದು ನೀಡಿ ಅಚ್ಚರಿ ಮೂಡಿಸಿದರು.

ಇಂದು ಮೈಸೂರಿನ ಶಾರದಾ ದೇವಿ ನಗರದ ತಮ್ಮ ನಿವಾಸದಲ್ಲಿ ಸಿಎಂ ಜನತಾ ದರ್ಶನ ನಡೆಸಿದರು. ಈ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ, ಕಳೆದ 30 ವರ್ಷಗಳಿಂದ ತಮಗೆ ಪರಿಚಿತನಾಗಿದ್ದ ಕಲಾವಿದ ಮರಿಯಪ್ಪ ಅವರು ಚಿಕಿತ್ಸೆಗೆ ಸಹಾಯ ಕೋರಿ ಸಿಎಂ ಬಳಿ ಬಂದಿದ್ದರು.

ಸಾಮಾನ್ಯವಾಗಿ ಜನರ ಮನವಿ ಸ್ವೀಕರಿಸಿ, ಅದನ್ನು ತಮ್ಮ ಸಹಾಯಕರ ಕೈಗೆ ನೀಡುತ್ತಿದ್ದ ಸಿಎ, ಇಂದು ಸ್ಥಳದಲ್ಲೇ ತಮ್ಮ ಪರ್ಸ್‌ನಿಂದ 10 ಸಾವಿರ ರುಪಾಯಿ ತೆಗೆದು ಮರಿಯಪ್ಪ ಅವರಿಗೆ ನೀಡಿ ಗಮನ ಸೆಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT