ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಆಂಧ್ರ ಮತ್ತು ತೆಲಂಗಾಣದಲ್ಲಿ ಉಷ್ಣಗಾಳಿಗೆ ಸಾವು:223ಕ್ಕೆ ಏರಿಕೆ

ಹೈದಾರಾಬಾದಿನಲ್ಲಿ ಕ್ಷಣ ಕ್ಷಣಕ್ಕೂ ಹವಾಮಾನದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಇತರ ಪ್ರದೇಶಗಳು ಇದಕ್ಕೆ ಹೊರತೇನಲ್ಲ.

ಹೈದರಾಬಾದ್: ಹೈದಾರಾಬಾದಿನಲ್ಲಿ ಕ್ಷಣ ಕ್ಷಣಕ್ಕೂ ಹವಾಮಾನದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಇತರ ಪ್ರದೇಶಗಳು ಇದಕ್ಕೆ ಹೊರತೇನಲ್ಲ.
ಇದುವರೆಗೆ ಸಾವಿಗೀಡಾದವರ ಸಂಖ್ಯೆ 223ಕ್ಕೆ ಏರಿದೆ.

ಶನಿವಾರ ಸಂಜೆ ಸಿಕ್ಕಿದ ಮಾಹಿತಿ ಪ್ರಕಾರ, ತೆಲಂಗಾಣದಲ್ಲಿ 128 ಮಂದಿ ಅಧಿಕ ಉಷ್ಣಾಂಶದಿಂದ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಕಂದಾಯ ಕಾರ್ಯದರ್ಶಿ ಬಿ.ಆರ್ .ಮೀನಾ ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿ ಸಾವನ್ನಪ್ಪಿದವರ ಸಂಖ್ಯೆ 95ಕ್ಕೆ ಏರಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT