ಮೃತ ಮಾಡೂರು ಯೂಸಫ್ 
ಪ್ರಧಾನ ಸುದ್ದಿ

ಮಂಗಳೂರು ಜೈಲಿನಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಕೊಲೆ

ಮಂಗಳೂರಿನ ಸಬ್ ಜೈಲಿನಲ್ಲಿ ಕೈದಿಗಳ ಮಧ್ಯ ಸೋಮವಾರ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ...

ಮಂಗಳೂರು: ಮಂಗಳೂರಿನ ಸಬ್ ಜೈಲಿನಲ್ಲಿ ಕೈದಿಗಳ ಮಧ್ಯ ಸೋಮವಾರ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಿಚಾರಣಧೀನ ಕೈದಿಗಳು ಮೃತಪಟ್ಟಿದ್ದಾರೆ ಮತ್ತು 6 ಖೈದಿಗಳು ಗಾಯಗೊಂಡಿದ್ದಾರೆ.

ಭೂಗತ ಪಾತಕಿ ದಾವೂದ್ ಸಹಚರ ಮಾಡೂರು ಯೂಸಫ್(42) ಹಾಗೂ ಗಣೇಶ್ ಶೆಟ್ಟಿ ಎಂಬ ಕೈದಿಗಳನ್ನು ಕೊಲೆ ಮಡಲಾಗಿದ್ದು, ಗಾಯಗೊಂಡ ಆರು ಕೈದಿಗಳನ್ನು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೂಗತ ಪಾತಕಿಯ ಸಹಚರ ಯೂಸಫ್‌ನನ್ನು ವಿದೇಶದಿಂದ ಬಂಧಿಸಿ ಕರೆ ತರಲಾಗಿತ್ತು.

ಹಲವು ಕೊಲೆ ಪ್ರಕರಣಗಳಲ್ಲಿ ವಿಚಾರಣಾಧೀಕ ಕೈದಿಯಾಗಿದ್ದ ಭೂಗತ ಪಾತಕಿ ವಿಕ್ಕಿಶೆಟ್ಟಿ ಸಹಚರ ಆಕಾಶಭವನ್ ಶರಣ್ ತಂಡದ ಕೈದಿಗಳು ಗುಂಪು ಈ ಕೃತ್ಯ ಎಸಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT