ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಒರಿಸ್ಸಾದ ಜಗನ್ನಾಥ ದೇವಾಲಯದಲ್ಲಿ ಕಾಲ್ತುಳಿತ; ಒಂದು ಸಾವು

ಒರಿಸ್ಸಾದ ಪೂರಿ ಜಗನ್ನಾಥ ದೇವಾಲಯದ ಮುಂಭಾಗದಲ್ಲಿ ಕಾಲ್ತುಳಿದಂತಹ ವಾತಾವರಣ ಸೃಷ್ಟಿಯಾಗಿ ಬುಧವಾರ ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.

ಭುವನೇಶ್ವರ: ಒರಿಸ್ಸಾದ ಪೂರಿ ಜಗನ್ನಾಥ ದೇವಾಲಯದ ಮುಂಭಾಗದಲ್ಲಿ ಕಾಲ್ತುಳಿದಂತಹ ವಾತಾವರಣ ಸೃಷ್ಟಿಯಾಗಿ ಬುಧವಾರ ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.

ದೇವಾಸ್ಥಾನದ ದ್ವಾರದ ಮುಂದೆ ಜಮಾಯಿಸಿದ್ದ ಅತಿ ದೊಡ್ಡ ಸರತಿ ಸಾಲಿನಲ್ಲಿ ನಿಂತಿದ್ದ ನಿಧಿ ಬೆಹೆರಾ ಎಂಬುವರು ಬಿಸಿಲಿಗೆ ಹಾಗೂ ನುಕಾಟದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಕೊನೆಯುಸಿರೆಳೆದರು ಎಂದು ಕೂಡ ಪೊಲೀಸರು ಹೇಳಿದ್ದಾರೆ.

'ಪಾಯಾ ಶ್ರದ್ಧಾ' ಅಂಗವಾಗಿ ಲಕ್ಷಾಂತರ ಭಕ್ತರು ಪೂರಿ ಜಗನ್ನಾಥ ದೇವಾಲಯದ ಎದುರು ನೆರೆದಿದ್ದರು ಆದರೇ ಯಾವುದೇ ದೊಡ್ಡ ದುರ್ಘಟನೆ ಸಂಭವಿಸಿಲ್ಲ ಎಂದು ಪೂರಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವನಬಿಹಾರಿ ಸಾಹು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT