ರವಿವರ್ಮ ಕುಮಾರ್ 
ಪ್ರಧಾನ ಸುದ್ದಿ

ಎಜಿ ರವಿವರ್ಮ ಕುಮಾರ್ ರಾಜಿನಾಮೆ ಅಂಗೀಕರಿಸಿದ ಸಿಎಂ

ಅಡ್ವೊಕೇಟ್ ಜನರಲ್(ಎಜಿ) ಪ್ರೊ. ರವಿವರ್ಮ ಕುಮಾರ್ ಅವರು ತಮ್ಮ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ಅಡ್ವೊಕೇಟ್ ಜನರಲ್(ಎಜಿ) ಪ್ರೊ. ರವಿವರ್ಮ ಕುಮಾರ್ ಅವರು ತಮ್ಮ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

ಸರ್ಕಾರಿ ವಕೀಲರ ನೇಮಕಾತಿ ಕುರಿತು ಅಸಮಾಧಾನ ವ್ಯಕ್ತಪಡಿಸಿ ತಮ್ಮ ಸ್ಥಾನ ರವಿವರ್ಮ ಕುಮಾರ್ ಅವರು ರಾಜಿನಾಮೆ ನೀಡಿದ್ದರು. ಅವರ ರಾಜಿನಾಮೆಯನ್ನು ಅಂಗೀಕರಿಸಿರುವ ಸಿಎಂ, ಮಧುಸೂದನ್ ಆರ್ ನಾಯಕ್ ಅವರ ಹೆಸರನ್ನು ನೂತನ ಅಡ್ವೊಕೇಟ್ ಜನರಲ್ ಹುದ್ದೆ ಶಿಫಾರಸು ಮಾಡಿದ್ದಾರೆ.

ರಾಜ್ಯ ಸರ್ಕಾರ ಮೂರು ತಿಂಗಳ ಹಿಂದೆ ಕಲಬುರಗಿ ಎಎಜಿಯಾಗಿ ರಾಘವೇಂದ್ರ ನಾಡಗೌಡ ಹಾಗೂ ದೆಹಲಿ ಎಎಜಿಯಾಗಿ ದೇವದತ್ ಕಾಮತ್ ಎಂಬುವರನ್ನು ನೇಮಕ ಮಾಡಿತ್ತು. ಇತ್ತೀಚೆಗಷ್ಟೆ ಈ ಇಬ್ಬರು ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಬೇಸರಗೊಂಡ ಪ್ರೊ. ರವಿವರ್ಮ ಕುಮಾರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT