ರಮಾನಾಥ ರೈ 
ಪ್ರಧಾನ ಸುದ್ದಿ

ಪ್ಲಾಸ್ಟಿಕ್ ನಿಷೇಧ: ಗೊಂದಲದ ಉತ್ತರ ನೀಡಿದ ಸಚಿವ ರೈ

ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ನಿಷೇಧ ಕುರಿತು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದರೂ ಮತ್ತೊಮ್ಮೆ ಈ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರುವ ...

ವಿಧಾನ ಪರಿಷತ್: ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ನಿಷೇಧ ಕುರಿತು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದರೂ ಮತ್ತೊಮ್ಮೆ ಈ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರುವ ಅಗತ್ಯವೇನಿದೆ ಎಂದು ಬಿಜೆಪಿ ಸದಸ್ಯ ನಾರಾಯಣ ಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ನಾರಾಯಣಸ್ವಾಮಿ ಯವರು, ಕರಡು ಅಧಿಸೂಚನೆ ಹೊರಡಿಸಿದ 30 ದಿನಗಳ ತರುವಾಯ ಸಂಪ್ರದಾಯದಂತೆ ಅದು ಕಾಯ್ದೆಯಾಗಿ ಜಾರಿಯಾಗುತ್ತದೆ. ಆದರೆ, ಸಚಿವ ಸಂಪುಟದ ಮುಂದೆ ಮತ್ತೆ ಪ್ರಸ್ತಾಪ ಬರುವ ಬಗ್ಗೆ ಮಾಹಿತಿ ಬಂದಿದ್ದು, ಇದರ ಅಗತ್ಯ ವೇನಿತ್ತು ಎಂದು ಪ್ರಶ್ನಿಸಿದರು.

ಇದಕ್ಕುತ್ತರಿಸಿದ ಸಚಿವ ರಮಾನಾಥ ರೈ, ಬುದ್ಧಿವಂತ ಪ್ರಶ್ನೆ ಕೇಳಬೇಡಿ ಎಂದು ಗೊಂದಲಕಾರಿ ಹೇಳಿಕೆ ನೀಡಿದರು. ಸಭಾಧ್ಯಕ್ಷರು ಮುಂದಿನ ಪ್ರಶ್ನೆ ಕೈಗೆತ್ತಿಕೊಂಡಿದ್ದರಿಂದ ನಾರಾಯಣಸ್ವಾಮಿಯವರಿಗೆ ಸ್ಪಷ್ಟ ಉತ್ತರ ಸಿಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT