ರಮಾನಾಥ ರೈ 
ಪ್ರಧಾನ ಸುದ್ದಿ

ಪ್ಲಾಸ್ಟಿಕ್ ನಿಷೇಧ: ಗೊಂದಲದ ಉತ್ತರ ನೀಡಿದ ಸಚಿವ ರೈ

ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ನಿಷೇಧ ಕುರಿತು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದರೂ ಮತ್ತೊಮ್ಮೆ ಈ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರುವ ...

ವಿಧಾನ ಪರಿಷತ್: ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ನಿಷೇಧ ಕುರಿತು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದರೂ ಮತ್ತೊಮ್ಮೆ ಈ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರುವ ಅಗತ್ಯವೇನಿದೆ ಎಂದು ಬಿಜೆಪಿ ಸದಸ್ಯ ನಾರಾಯಣ ಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ನಾರಾಯಣಸ್ವಾಮಿ ಯವರು, ಕರಡು ಅಧಿಸೂಚನೆ ಹೊರಡಿಸಿದ 30 ದಿನಗಳ ತರುವಾಯ ಸಂಪ್ರದಾಯದಂತೆ ಅದು ಕಾಯ್ದೆಯಾಗಿ ಜಾರಿಯಾಗುತ್ತದೆ. ಆದರೆ, ಸಚಿವ ಸಂಪುಟದ ಮುಂದೆ ಮತ್ತೆ ಪ್ರಸ್ತಾಪ ಬರುವ ಬಗ್ಗೆ ಮಾಹಿತಿ ಬಂದಿದ್ದು, ಇದರ ಅಗತ್ಯ ವೇನಿತ್ತು ಎಂದು ಪ್ರಶ್ನಿಸಿದರು.

ಇದಕ್ಕುತ್ತರಿಸಿದ ಸಚಿವ ರಮಾನಾಥ ರೈ, ಬುದ್ಧಿವಂತ ಪ್ರಶ್ನೆ ಕೇಳಬೇಡಿ ಎಂದು ಗೊಂದಲಕಾರಿ ಹೇಳಿಕೆ ನೀಡಿದರು. ಸಭಾಧ್ಯಕ್ಷರು ಮುಂದಿನ ಪ್ರಶ್ನೆ ಕೈಗೆತ್ತಿಕೊಂಡಿದ್ದರಿಂದ ನಾರಾಯಣಸ್ವಾಮಿಯವರಿಗೆ ಸ್ಪಷ್ಟ ಉತ್ತರ ಸಿಗಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್