ರಮ್ಯಾ, ಡಿಕೆ ಶಿವಕುಮಾರ್, ಪುನೀರ್ ರಾಜ್ ಕುಮಾರ್ 
ಪ್ರಧಾನ ಸುದ್ದಿ

ಸರ್ಕಾರದ 'ಎಲ್​ಇಡಿ ಭಾಗ್ಯ' ಯೋಜನೆಗೆ ಪುನೀತ್, ರಮ್ಯಾ ರಾಯಭಾರಿ

ರಾಜ್ಯದ ಮನೆಗಳಿಗೆ ಸರ್ಕಾರ ವಿತರಿಸುತ್ತಿರುವ ಎಲ್ಇಡಿ ಭಾಗ್ಯ ಯೋಜನೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ ರಾಯಭಾರಿಗಳಾಗಿ...

ಬೆಂಗಳೂರು: ರಾಜ್ಯದ ಮನೆಗಳಿಗೆ ಸರ್ಕಾರ ವಿತರಿಸುತ್ತಿರುವ ಎಲ್ಇಡಿ ಭಾಗ್ಯ ಯೋಜನೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ ರಾಯಭಾರಿಗಳಾಗಿ ಆಯ್ಕೆಯಾಗಿದ್ದಾರೆ.

ವಿದ್ಯುತ್ ಉಳಿತಾಯ ಉದ್ದೇಶದಿಂದ ಕಡಿಮೆ ಕರೆಂಟ್ ನಲ್ಲೆ ಬೆಳಗುವ ಎಲ್ಇಡಿ ಬಲ್ಬ್ ಗಳನ್ನು ರಾಜ್ಯದ ಮನೆಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿತ್ತು.

ಇಂಧನ ಸಚಿವ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಯಭಾರಿಗಳ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಕಾರ್ಯಕ್ರಮದಲ್ಲಿ ನಟ ಪುನೀತ್ ​ರಾಜ್​ಕುಮಾರ್, ನಟಿ ರಮ್ಯಾ ಉಪಸ್ಥಿತರಿದ್ದರು.

ಎಲ್​ಇಡಿ ಭಾಗ್ಯ ಯೋಜನೆಗೆ ರಾಯಭಾರಿ ಆಗಿದ್ದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್`ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಎಲ್ಇಡಿ ವಿತರಣೆ ಯೋಜನೆಗೆ ಸೋಮವಾರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT