ಎಎಪಿ ಶಾಸಕ ಪಂಕಜ್ ಪುಷ್ಕರ್ 
ಪ್ರಧಾನ ಸುದ್ದಿ

ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕ ಪುಷ್ಕರ್ ವಜಾ

ದೆಹಲಿ ಚಳಿಗಾಲದ ವಿಧಾನಸಭಾ ಅಧಿವೇಶನದಿಂದ ಎಎಪಿ ಶಾಸಕ ಪಂಕಜ್ ಪುಷ್ಕರ್ ಅವರನ್ನು ಎರಡು ದಿನಗಳ ಕಾಲ ವಜಾ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ

ನವದೆಹಲಿ: ದೆಹಲಿ ಚಳಿಗಾಲದ ವಿಧಾನಸಭಾ ಅಧಿವೇಶನದಿಂದ ಎಎಪಿ ಶಾಸಕ ಪಂಕಜ್ ಪುಷ್ಕರ್ ಅವರನ್ನು ಎರಡು ದಿನಗಳ ಕಾಲ ವಜಾ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ನರ್ಸರಿ ನೇಮಕಾತಿಯಲ್ಲಿ ೨೫% ಮೀಸಲಾತಿ ನೀಡುವುದರ ಬಗ್ಗೆ ಚರ್ಚೆ ಮಾಡುವಂತೆ ಅವರು ಆಗ್ರಹಿಸಿದ್ದರು.

ಅವರನ್ನು ಮಾರ್ಷಲ್ ಗಳು ವಿಧಾಸಭೆಯಿಂದ ಹೊರಹಾಕಿದ್ದಾರೆ.

ಈ ನಡೆಯಿಂದ ಕುಪಿತರಾಗಿರುವ ಪುಷ್ಕರ್ ವಿಧಾನಸಭೆಯ ಹೊರಗೆ ಧರಣಿ ನಡೆಸಿ ಈ ನಡೆಯನ್ನು ಅನೈತಿಕ ಎಂದಿದ್ದಾರೆ.

"ನಾನು ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಲಿಲ್ಲ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ನರ್ಸರಿ ನೇಮಕಾತಿಯಲ್ಲಿ ೨೫% ಮೀಸಲಾತಿ ನೀಡುವುದರ ಬಗ್ಗೆ ಹೈಕೋರ್ಟ್ ತೀರ್ಪನ್ನು ಚರ್ಚಿಸುವಂತೆ ಕೇಳಿಕೊಂಡೆ" ಎಂದು ದೆಹಲಿ ತಿಮಾರ್ಪುರ ಕ್ಷೇತ್ರದ ಶಾಸಕ ಹೇಳಿದ್ದಾರೆ.

"ನನ್ನನ್ನು ಮಾರ್ಷಲ್ ಗಳು ಹೊರ ಹಾಕಿದ್ದು ಹಾಗು ಎರಡು ದಿನಗಳ ಕಾಲ ವಜಾ ಮಾಡಿದ್ದು ಅನೈತ ನಡೆ" ಎಂದು ಕೂಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT