ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ 
ಪ್ರಧಾನ ಸುದ್ದಿ

ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಬೆಂಗಾಲಿ ಕವಿ

ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ ಅವರು ಬುಧವಾರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಸಮಾಜದಲ್ಲಿ ಹೆಚ್ಚುತ್ತಿರುವ

ಕೋಲ್ಕತ್ತಾ: ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ ಅವರು ಬುಧವಾರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಸಮಾಜದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಕೋಮುದ್ವೇಷವನ್ನು ವಿರೋಧಿಸಿ ಈ ಪ್ರಶಸ್ತಿ ಹಿಂದಿರುಗಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಾಲಿಯ ತಮ್ಮ ಕವನ ಸಂಕಲನಕ್ಕೆ ಸೇನ್ ಅವರು ೨೦೦೪ರಲ್ಲಿ ಪ್ರಶಸ್ತಿ ಸ್ವೀಕರಿಸಿದ್ದರು.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಬೀಫ್ ತಿಂದ ವದಂತಿಯ ಮೇಲೆ ಮುಸ್ಲಿಂ ಒಬ್ಬನನ್ನು ಕೊಂದದ್ದು ಮತ್ತು ದೇಶದಾದ್ಯಂತ ಬಹರಹಗಾರ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಈ ಪುರಸ್ಕಾರವನ್ನು ಹಿಂದಿರುಗಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ದೇಶದಲ್ಲಿ ವಿಚಾರವಾದಿಗಳು ಸಂಶೋಧಕರ ಕೊಲೆ ಮತ್ತು ದಾದ್ರಿಯಲ್ಲಿ ಮೊಹಮ್ಮದ್ ಅಕ್ಲಕ್ ಅವರ ಕೊಲೆ ವಿರೋಧಿಸಿ ಇಲ್ಲಿಯವರೆಗೆ ೨೦ ಕ್ಕೂ ಹೆಚ್ಚು ಬರಹಗಾರರು ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT