ಯದುವೀರ 
ಪ್ರಧಾನ ಸುದ್ದಿ

ಅರಮನೆಯಲ್ಲಿ ಯದುವೀರರಿಂದ ಆಯುಧ ಪೂಜೆ ಸಂಭ್ರಮ

ವಿಜಯದಶಮಿ ಪ್ರಯುಕ್ತ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಡಗರ ಸಂಭ್ರಮದೊಂದಿಗೆ ಆಯುಧ ಪೂಜೆ ಆಚರಿಸಲಾಯಿತು...

ಮೈಸೂರು: ವಿಜಯದಶಮಿ ಪ್ರಯುಕ್ತ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಡಗರ ಸಂಭ್ರಮದೊಂದಿಗೆ ಆಯುಧ ಪೂಜೆ ಆಚರಿಸಲಾಯಿತು.

ಯದುವಂಶಕ್ಕೆ ನೂತನವಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಪ್ರಥಮ ದಸರಾ ಆಗಿತ್ತು. ಹೀಗಾಗಿ ಸಹಜವಾಗಿಯೇ ಅರಮನೆಯಲ್ಲಿ ಸಂಭ್ರಮ ಕಂಡುಬಂತು.

ಬೆಳಗ್ಗೆ ೫.೩೦ಕ್ಕೆ ಅರಮನೆ ಆನೆಬಾಗಿಲಿನ ಮೂಲಕ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳನ್ನು ಬರಮಾಡಿಕೊಳ್ಳುವುದರೊಂದಿಗೆ ಆಯುಧ ಪೂಜೆಗೆ ಚಾಲನೆ ದೊರೆಯಿತು. ಬಳಿಕ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಶುಕ್ರವಾರ ಜಂಬೂಸವಾರಿ ನಡೆಯಲಿದೆ. ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ನಾಡಹಬ್ಬ ಸರಳವಾಗಿ ನಡೆಯಲಿದೆ.

   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT