ಯದುವೀರ 
ಪ್ರಧಾನ ಸುದ್ದಿ

ಅರಮನೆಯಲ್ಲಿ ಯದುವೀರರಿಂದ ಆಯುಧ ಪೂಜೆ ಸಂಭ್ರಮ

ವಿಜಯದಶಮಿ ಪ್ರಯುಕ್ತ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಡಗರ ಸಂಭ್ರಮದೊಂದಿಗೆ ಆಯುಧ ಪೂಜೆ ಆಚರಿಸಲಾಯಿತು...

ಮೈಸೂರು: ವಿಜಯದಶಮಿ ಪ್ರಯುಕ್ತ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಡಗರ ಸಂಭ್ರಮದೊಂದಿಗೆ ಆಯುಧ ಪೂಜೆ ಆಚರಿಸಲಾಯಿತು.

ಯದುವಂಶಕ್ಕೆ ನೂತನವಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಪ್ರಥಮ ದಸರಾ ಆಗಿತ್ತು. ಹೀಗಾಗಿ ಸಹಜವಾಗಿಯೇ ಅರಮನೆಯಲ್ಲಿ ಸಂಭ್ರಮ ಕಂಡುಬಂತು.

ಬೆಳಗ್ಗೆ ೫.೩೦ಕ್ಕೆ ಅರಮನೆ ಆನೆಬಾಗಿಲಿನ ಮೂಲಕ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳನ್ನು ಬರಮಾಡಿಕೊಳ್ಳುವುದರೊಂದಿಗೆ ಆಯುಧ ಪೂಜೆಗೆ ಚಾಲನೆ ದೊರೆಯಿತು. ಬಳಿಕ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಶುಕ್ರವಾರ ಜಂಬೂಸವಾರಿ ನಡೆಯಲಿದೆ. ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ನಾಡಹಬ್ಬ ಸರಳವಾಗಿ ನಡೆಯಲಿದೆ.

   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ