ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ಪ್ರಣಬ್ ಪಾಠ, ಶಾಲಾ ದಿನಗಳನ್ನು ನೆನಪಿಸಿಕೊಂಡ ರಾಷ್ಟ್ರಪತಿ

ನಾಳೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ದೆಹಲಿಯ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ಶಾಲೆಯಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ...

ನವದೆಹಲಿ: ನಾಳೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ದೆಹಲಿಯ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ಶಾಲೆಯಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ನಾನು ಶಾಲಾ ದಿನಗಳಲ್ಲಿ ತುಂಟ ಹುಡುಗನಾಗಿದ್ದೆ, ತಾಯಿಗೆ ಕಾಟ ಕೊಡುತ್ತಿದ್ದೆ. ಆರಂಭದ 3-4 ವರ್ಷ ನಾನು ಶಾಲೆಗೆ ಹೋಗಿರಲಿಲ್ಲ. ನಮ್ಮ ಮನೆಯಿಂದ ಶಾಲೆ ಐದು ಕಿ.ಮೀ. ದೂರವಿತ್ತು. ಮಳೆ ಬಂದಾಗ ಶಾಲೆಗೆ ಹೋಗುವುದು ತುಂಬಾ ಕಷ್ಟವಾಗಿತ್ತು. ಇಂತಹ ಸಂದರ್ಭದಲ್ಲೂ ನನ್ನ ತಾಯಿ ತುಂಬಾ ಕಷ್ಟಪಟ್ಟು ನನಗೆ ಓದಿಸಿದಳು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಭಾರತೀಯ ಸಂವಿಧಾನದ ರಚನೆ ಹಾಗೂ ಆಶಯಗಳು ಸೇರಿದಂತೆ ರಾಜಕೀಯ ಇತಿಹಾಸದ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಕ್ಕಳಿಗೆ ಪಾಠ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT