ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಬರವಿದ್ದಾಗ ನೀರು ಹಂಚಿಕೊಳ್ಳಬೇಕೆಂಬ ತೀರ್ಪು ಇದೆ, ಇದನ್ನು ಜಯಾ ಅರ್ಥ ಮಾಡಿಕೊಳ್ಳಬೇಕು: ಸಿಎಂ

ಬರಗಾಲವಿದ್ದಾಗ ನೀರು ಹಂಚಿಕೊಳ್ಳಬೇಕು ಎಂದು ಕಾವೇರಿ ನ್ಯಾಯಾಧೀಕರಣ ಅಂತಿಮ ತೀರ್ಪು ನೀಡಿದೆ. ಇದನ್ನು...

ಮೈಸೂರು: ಬರಗಾಲವಿದ್ದಾಗ ನೀರು ಹಂಚಿಕೊಳ್ಳಬೇಕು ಎಂದು ಕಾವೇರಿ ನ್ಯಾಯಾಧೀಕರಣ ಅಂತಿಮ ತೀರ್ಪು ನೀಡಿದೆ. ಇದನ್ನು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಕಾವೇರಿ ನೀರಿಗಾಗಿ ಜಯಲಲಿತಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಮೈಸೂರಿನಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಮಳೆ ಬಂದಾಗ ತಮಿಳುನಾಡಿಗೆ ನಾವು ಸಾಕಷ್ಟು ನೀರು ಬಿಟ್ಟಿದ್ದೇವೆ. ಆದೆ ರಾಜ್ಯದಲ್ಲಿ ಈಗ ಬರ ಇದೆ. ಬರಗಾಲವಿದ್ದಾಗ ನೀರು ಹಂಚಿಕೊಳ್ಳಬೇಕೆಂಬ ತೀರ್ಪು ಇದೆ. ಇದನ್ನು ಜಯಲಲಿತಾ ಅರ್ಥ ಮಾಡಿಕೊಳ್ಳಬೇಕು ಎಂದರು.

ಮಳೆ ಬಂದಿದ್ದರೆ ತಮಿಳುನಾಡಿಗೆ ನಾವು ನೀರು ಬಿಡುತ್ತಿದ್ದೇವು. ಆದರೆ ಕಳೆದ 40 ವರ್ಷದಿಂದ ಇರದ ಬರ ರಾಜ್ಯಕ್ಕೆ ಈ ವರ್ಷ ಬಂದಿದೆ. ಇಂತಹ ಸಂದರ್ಭದಲ್ಲಿ ನೀರು ಬಿಡಲು ಹೇಗೆ ಸಾಧ್ಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT