ದನದ ಮಾಂಸ ನಿಷೇಧ ವಿರೋಧಿಸಿ ಕಾಶ್ಮೀರ ಬಂದ್ 
ಪ್ರಧಾನ ಸುದ್ದಿ

ದನದ ಮಾಂಸ ನಿಷೇಧ: ಪ್ರತ್ಯೇಕವಾದಿಗಳಿಂದ ಕಣಿವೆ ಸಂಪೂರ್ಣ ಬಂದ್

ಉಚ್ಛ ನ್ಯಾಯಾಲಯ ಜಮ್ಮು ಕಾಶ್ಮೀರದಲ್ಲಿ ದನದ ಮಾಂಸ ನಿಷೇಧಿಸುವಂತೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಕಣಿವೆಯಲ್ಲಿ ಸಂಪೂರ್ಣ ಬಂದ್ ನಡೆಸಲಾಗಿದೆ.

ಶ್ರೀನಗರ: ಉಚ್ಛ ನ್ಯಾಯಾಲಯ ಜಮ್ಮು ಕಾಶ್ಮೀರದಲ್ಲಿ ದನದ ಮಾಂಸ ನಿಷೇಧಿಸುವಂತೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಕಣಿವೆಯಲ್ಲಿ ಸಂಪೂರ್ಣ ಬಂದ್ ನಡೆಸಲಾಗಿದೆ.

ಹುರಿಯತ್ ಕಾನ್ಫರೆನ್ಸ್ ನ ಗಿಲಾನಿ ಬಳಗ ನೀಡಿರುವ ಬಂದ್ ಕರೆಗೆ ಇತರ ಪ್ರತ್ಯೇಕವಾದಿ ನಾಯಕರು ಕೂಡ ಬೆಂಬಲ ನೀಡಿದ್ದಾರೆ.

ಎಲ್ಲ ಅಂಗಡಿ ಮುಂಗಟ್ಟುಗಳು, ಉದ್ದಿಮೆಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ರಸ್ತೆಗಳಿಗೆ ಸಾರ್ವಜನಿಕ ವಾಹನಗಳು ಇಳಿದಿಲ್ಲ.

ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳು ಪೊಲೀಸರನ್ನು ಮತ್ತು ಅರೆಮಿಲಿಟರಿ ಪಡೆಗಳನ್ನು ಪ್ರಮುಖ ಪ್ರದೇಶಗಳಲ್ಲಿ ನಿಯೋಜಿಸಿದ್ದಾರೆ.

ಬೀಫ್ ನಿಷೇಧದ ವಿರುದ್ಧದ ಪ್ರತಿಭಟನೆಗಳನ್ನು ತಡೆಯಳು ಕೆಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಏರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT