ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮೂರು ಯುವಕರ ಕೊಲೆ: ಕಾಶ್ಮೀರದ ಬಾರಮುಲ್ಲಾದಲ್ಲಿ ಪ್ರತಿಭಟನೆ

ಕಾಶ್ಮೀರದ ಬಾರಮುಲ್ಲಾದ ಸೇಬು ತೋಟದಲ್ಲಿ ಗುಂಡಿನ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಶಂಕಿಸಲಾದ ಮೂವರು ಯುವಕರ ದೇಹ ಸೋಮವಾರ

ಶ್ರೀನಗರ: ಕಾಶ್ಮೀರದ ಬಾರಮುಲ್ಲಾದ ಸೇಬು ತೋಟದಲ್ಲಿ ಗುಂಡಿನ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಶಂಕಿಸಲಾದ ಮೂವರು ಯುವಕರ ದೇಹ ಸೋಮವಾರ ಪತ್ತೆಯಾದ ಹಿನ್ನಲೆಯಲ್ಲಿ ಆ ಪ್ರದೇಶದಲ್ಲಿ ಪ್ರತಿಭಟನೆಗಳು ಜರುಗಿವೆ.

ಸೋಫೋರ್ ಮತ್ತು ಬಾರಾಮುಲ್ಲಾ ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಉದ್ವಿಘ್ನತೆ ಏರ್ಪಟ್ಟಿದ್ದು, ಪ್ರತಿಭಟನಾಕಾರರು ಶ್ರೀನಗರ-ಮುಜಪ್ಫರಾಬಾದ್ ರಾಷ್ಟ್ರೀಯ ಹೆದ್ದಾರಿಗೆ ಪಟ್ಟನ್ ಮತ್ತು ಕ್ರೀರಿ ಪ್ರದೇಶಗಳಲ್ಲಿ ತಡೆ ಹಾಕಿದ್ದಾರೆ. ಈ ಮುಂಜಾನೆ ೧೭ ವರ್ಷದಿಂದ ೨೧ ವರ್ಷದ ನಡುವಿನ ಮೂರು ಯುವಕರ ದೇಹ ಪಟ್ಟನ್ ಗ್ರಾಮದ ಸೇಬಿನ ತೋಟದಲ್ಲಿ ಕಂಡುಬಂದ ಹಿನ್ನಲೆಯಲ್ಲಿ ಈ ಉದ್ವಿಘ್ನತೆ ಏರ್ಪಟ್ಟಿದೆ.

ಈ ಮೂವರು ಯುವಕರ ಸಾವಿನ ಸುದ್ದಿ ಜಿಲ್ಲೆಯಲ್ಲಿ ಹಬ್ಬಿದಂತೆ ಪ್ರತಿಭಟನಾಕಾರರು ಸೋಫೋರ್ ಮತ್ತು ಬಾರಾಮುಲ್ಲ ನಗರಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಮುಚ್ಚಿಸಿದ್ದಾರೆ.

ಮೃತದೇಶಗಳ ಶವಪರೀಕ್ಷೆಗಾಗಿ ಪೊಲೀಸರು ಶವಗಳನ್ನು ಬಾರಮುಲ್ಲಾ ಜಿಲ್ಲ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟವರನ್ನು ಇನ್ನೂ ಗುರುತಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT