ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ 
ಪ್ರಧಾನ ಸುದ್ದಿ

ಚೆನ್ನೈ ನಲ್ಲಿ ಸ್ಪರ್ಧಿಸಲಿರುವ ಜಯಲಲಿತಾ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ

ಚೆನ್ನೈ: ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ ಘೋಷಿಸಿದ್ದಾರೆ.

ಇತರ ಪಕ್ಷಗಳು ತಮ್ಮ ಮೈತ್ರಿ ಪಕ್ಷಗಳೊಂದಿಗೆ ಸ್ಥಾನ ಹಂಚಿಕೆಯನ್ನು ಇನ್ನು ಚರ್ಚಿಸುತ್ತಿರುವಾಗಲೇ ಜಯಲಲಿತಾ ತಮಿಳುನಾಡು, ಪುದುಚೆರಿ ಮತ್ತು ಕೇರಳ ವಿಧಾನಸಭಾ ಚುನಾವಣೆಗಳ ಐಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ತಮಿಳುನಾಡಿನ ೨೩೪ ಕ್ಷೇತ್ರಗಳ ೨೨೭ ಸ್ಥಾನಗಳಲ್ಲಿ ಎಐಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, ಉಳಿದ ಎಂಟು ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಪುದುಚೇರಿಯಲ್ಲಿ ೩೦ ಸ್ಥಾನಗಳಿಗೆ ಹಾಗೂ ಕೇರಳದಲ್ಲಿ ಏಳು ಕ್ಷೇತ್ರಗಳಲ್ಲಿ ಎಐಡಿಎಂಕೆ ಸ್ಪರ್ಧಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT