ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ 
ಪ್ರಧಾನ ಸುದ್ದಿ

ಚೆನ್ನೈ ನಲ್ಲಿ ಸ್ಪರ್ಧಿಸಲಿರುವ ಜಯಲಲಿತಾ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ

ಚೆನ್ನೈ: ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ ಘೋಷಿಸಿದ್ದಾರೆ.

ಇತರ ಪಕ್ಷಗಳು ತಮ್ಮ ಮೈತ್ರಿ ಪಕ್ಷಗಳೊಂದಿಗೆ ಸ್ಥಾನ ಹಂಚಿಕೆಯನ್ನು ಇನ್ನು ಚರ್ಚಿಸುತ್ತಿರುವಾಗಲೇ ಜಯಲಲಿತಾ ತಮಿಳುನಾಡು, ಪುದುಚೆರಿ ಮತ್ತು ಕೇರಳ ವಿಧಾನಸಭಾ ಚುನಾವಣೆಗಳ ಐಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ತಮಿಳುನಾಡಿನ ೨೩೪ ಕ್ಷೇತ್ರಗಳ ೨೨೭ ಸ್ಥಾನಗಳಲ್ಲಿ ಎಐಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, ಉಳಿದ ಎಂಟು ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಪುದುಚೇರಿಯಲ್ಲಿ ೩೦ ಸ್ಥಾನಗಳಿಗೆ ಹಾಗೂ ಕೇರಳದಲ್ಲಿ ಏಳು ಕ್ಷೇತ್ರಗಳಲ್ಲಿ ಎಐಡಿಎಂಕೆ ಸ್ಪರ್ಧಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT