ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು 
ಪ್ರಧಾನ ಸುದ್ದಿ

ಭಾರತದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ: ಎಚ್ ಎಲ್ ದತ್ತು

ದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.

ನವದೆಹಲಿ: ದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.

"ಅಂತೋದಯ ಯೋಜನಾ ಮತ್ತಿತರ ಹಲವಾರು ಆಹಾರ ಯೋಜನೆಗಳು ನಮ್ಮಲ್ಲಿವೆ. ಆಹಾರ ಸಂಬಂಧಿ ನೀತಿಗಳು ಮತ್ತು ಯೋಜನೆಗಳಿಗೆ ಕಡಿಮೆಯೇನಿಲ್ಲ ಆದರೆ ಈ ಯೋಜನೆಗಳು ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾಗಬೇಕು" ಎಂದು ದತ್ತು ಹೇಳಿದ್ದಾರೆ.

ಎನ್ ಎಚ್ ಆರ್ ಸಿ ಆಯೋಜಿಸಿದ್ದ ಆಹಾರ ಹಕ್ಕು ರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಆಹಾರದ ವಿಷಯವಾಗಿ ಅಧಿಕಾರಿಗಳನ್ನು ಮತ್ತು ಕಮಿಷನರ್ ಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ತಿಳಿಸಿತ್ತು ಆದುದರಿಂದ ಪರಿಸ್ಥಿತಿ ಉತ್ತಮಗೊಂಡಿದೆ ಮತ್ತು ಹಲವು ರಾಜ್ಯಗಳಲ್ಲಿ ಆಹಾರ ಹಕ್ಕುಗಳ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕೂಡ ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಾಧೀಶ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT