ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು 
ಪ್ರಧಾನ ಸುದ್ದಿ

ಭಾರತದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ: ಎಚ್ ಎಲ್ ದತ್ತು

ದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.

ನವದೆಹಲಿ: ದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.

"ಅಂತೋದಯ ಯೋಜನಾ ಮತ್ತಿತರ ಹಲವಾರು ಆಹಾರ ಯೋಜನೆಗಳು ನಮ್ಮಲ್ಲಿವೆ. ಆಹಾರ ಸಂಬಂಧಿ ನೀತಿಗಳು ಮತ್ತು ಯೋಜನೆಗಳಿಗೆ ಕಡಿಮೆಯೇನಿಲ್ಲ ಆದರೆ ಈ ಯೋಜನೆಗಳು ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾಗಬೇಕು" ಎಂದು ದತ್ತು ಹೇಳಿದ್ದಾರೆ.

ಎನ್ ಎಚ್ ಆರ್ ಸಿ ಆಯೋಜಿಸಿದ್ದ ಆಹಾರ ಹಕ್ಕು ರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಆಹಾರದ ವಿಷಯವಾಗಿ ಅಧಿಕಾರಿಗಳನ್ನು ಮತ್ತು ಕಮಿಷನರ್ ಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ತಿಳಿಸಿತ್ತು ಆದುದರಿಂದ ಪರಿಸ್ಥಿತಿ ಉತ್ತಮಗೊಂಡಿದೆ ಮತ್ತು ಹಲವು ರಾಜ್ಯಗಳಲ್ಲಿ ಆಹಾರ ಹಕ್ಕುಗಳ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕೂಡ ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಾಧೀಶ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT