ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು 
ಪ್ರಧಾನ ಸುದ್ದಿ

ಭಾರತದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ: ಎಚ್ ಎಲ್ ದತ್ತು

ದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.

ನವದೆಹಲಿ: ದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.

"ಅಂತೋದಯ ಯೋಜನಾ ಮತ್ತಿತರ ಹಲವಾರು ಆಹಾರ ಯೋಜನೆಗಳು ನಮ್ಮಲ್ಲಿವೆ. ಆಹಾರ ಸಂಬಂಧಿ ನೀತಿಗಳು ಮತ್ತು ಯೋಜನೆಗಳಿಗೆ ಕಡಿಮೆಯೇನಿಲ್ಲ ಆದರೆ ಈ ಯೋಜನೆಗಳು ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾಗಬೇಕು" ಎಂದು ದತ್ತು ಹೇಳಿದ್ದಾರೆ.

ಎನ್ ಎಚ್ ಆರ್ ಸಿ ಆಯೋಜಿಸಿದ್ದ ಆಹಾರ ಹಕ್ಕು ರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಆಹಾರದ ವಿಷಯವಾಗಿ ಅಧಿಕಾರಿಗಳನ್ನು ಮತ್ತು ಕಮಿಷನರ್ ಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ತಿಳಿಸಿತ್ತು ಆದುದರಿಂದ ಪರಿಸ್ಥಿತಿ ಉತ್ತಮಗೊಂಡಿದೆ ಮತ್ತು ಹಲವು ರಾಜ್ಯಗಳಲ್ಲಿ ಆಹಾರ ಹಕ್ಕುಗಳ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕೂಡ ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಾಧೀಶ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT