ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜಂಗ್-ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಹೈಕೋರ್ಟ್ ಆದೇಶ 'ಜನ ವಿರೋಧಿ': ಎಎಪಿ; ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ

ದೆಹಲಿ ಆಡಳಿತ ವ್ಯವಹಾರಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರೇ ಅಧ್ಯಕ್ಷ ಎಂದು ದೆಹಲಿ ಹೈಕೋರ್ಟ್ ಇಂದು ನೀಡಿರುವ ಆದೇಶ 'ಜನ ವಿರೋಧಿ' ಎಂದಿದೆ ಆಮ್ ಆದ್ಮಿ ಪಕ್ಷ.

ನವದೆಹಲಿ: ದೆಹಲಿ ಆಡಳಿತ ವ್ಯವಹಾರಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರೇ ಅಧ್ಯಕ್ಷ ಎಂದು ದೆಹಲಿ ಹೈಕೋರ್ಟ್ ಇಂದು ನೀಡಿರುವ ಆದೇಶ 'ಜನ ವಿರೋಧಿ' ಎಂದಿದೆ ಆಮ್ ಆದ್ಮಿ ಪಕ್ಷ. 
"ಭಾರತದ ಪ್ರಜಾಪ್ರಭುತ್ವವನ್ನು ಹೈಕೋರ್ಟ್ ಆದೇಶ ಅಪಹಾಸ್ಯ ಮಾಡಿದೆ" ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಆಶಿಶ್ ಕೇತನ್ ಟ್ವೀಟ್ ಮಾಡಿದ್ದು "ಇದು ಜನ ವಿರೋಧಿ ತೀರ್ಪು" ಎಂದಿದ್ದಾರೆ. 
"ಲೋಕಸಭೆಯಲ್ಲಿ 282 ಸ್ಥಾನಗಳನ್ನು ಗೆದ್ದ ಮೇಲೆ ಕೇಂದ್ರ ಸರ್ಕಾರದ ಮೇಲೆ ರಾಷ್ಟ್ರಪತಿಯವರ (ಪ್ರಣಬ್ ಮುಖರ್ಜಿ) ಅಧಿಕಾರವನ್ನು ನರೇಂದ್ರ ಮೋದಿ ಒಪ್ಪಿಕೊಳ್ಳಲಿದ್ದಾರೆಯೇ" ಎಂದು ಕೇತನ್ ಪ್ರಶ್ನಿಸಿದ್ದಾರೆ. ಹೀಗೆ ಹೇಳುವ ಮೂಲಕ ಎಎಪಿ ಬಹುಮತದಿಂದ ದೆಹಲಿ ಚುನಾವಣೆಯನ್ನು ಗೆದ್ದಿದೆ ಎಂದಿದ್ದಾರೆ. 
ಈ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಆಪ್ ಆದ್ಮಿ ಪಕ್ಷ ತನ್ನ ಹಿಂದಿನ ಹೇಳಿಕೆಯಲ್ಲಿ ತಿಳಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT