ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ನಡೆಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ಮಾಡುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ನವದೆಹಲಿ: ಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ಮಾಡುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. 
ನೆನ್ನೆ ನವದೆಹಲಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಸಾಮಾಜಿಕ ನ್ಯಾಯ ಸಚಿವಾಲಯ ಕಾರ್ಯದರ್ಶಿ ಅನಿತಾ ಅಗ್ನಿಹೋತ್ರಿ, ದೇಶದಾದ್ಯಂತ 12 ಸಾವಿರಕ್ಕೂ ಕಡಿಮೆ ಜಾಡಮಾಲಿಗಳಿದ್ದಾರೆ ಎಂದು ಗುರುತಿಸಲಾಗಿದೆ ಅದರಲ್ಲಿ ಉತ್ತರಪ್ರದೇಶದಲ್ಲೇ 10 ಸಾವಿರ ಜಾಡಮಾಲಿಗಳಿದ್ದಾರೆ. 
"ಆದರೆ ಜಾಡಮಾಲಿ (ಮಲ ಹೊರುವ) ಪದ್ಧತಿಯನ್ನು ಅನುಸರಿಸುತ್ತಿರುವವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ" ಎಂದು ಅವರು ಹೇಳಿದ್ದಾರೆ. 
ಸಚಿವಾಲಯ ದೇಶದಾದ್ಯಂತ 2.5 ಲಕ್ಷಕ್ಕೂ ಹೆಚ್ಚು ಜಾಡಮಾಲಿಗಳಿರುವುದನ್ನು ಅಂದಾಜಿಸಿದೆ ಮತ್ತು ಕೇವಲ 10 ರಿಂದ 12 ರಾಜ್ಯಗಳು ಸುಮಾರು 12 ಸಾವಿರ ಜಾಡಮಾಲಿಗಳ ಬಗ್ಗೆ ವಿವರಗಳನ್ನು ಕಳುಹಿಸಿವೆ ಎಂದು ಅವರು ತಿಳಿಸಿದ್ದಾರೆ. 
ಈ ಜಾಡಮಾಲಿ ಕೆಲಸವನ್ನು ತೊರೆಯುವವರಿಗೆ ಸಚಿವಾಲಯ ಈಗಾಗಲೇ 40000 ರು ಧನ ಸಹಾಯ ಮಾಡುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT