ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗ 
ಪ್ರಧಾನ ಸುದ್ದಿ

ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ ಕಾಶ್ಮೀರದ ಬಗ್ಗೆ ಸರಿಯಾದ ಚಿತ್ರಣ ನೀಡುತ್ತಿದ್ದೇವೆ: ಭಾರತ ಸರ್ಕಾರ

ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗದ ಹೈಕಮಿಷನರ್ ನೊಂದಿಗೆ ಭಾರತ ಸಕಾರಾತ್ಮಕವಾಗಿದ್ದು, ಜಮ್ಮು-ಕಾಶ್ಮೀರದ ಬಗ್ಗೆ ಸರಿಯಾದ ಚಿತ್ರಣವನ್ನು ನೀಡಲಾಗುತ್ತಿದೆ...

ನವದೆಹಲಿ: ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗದ ಹೈಕಮಿಷನರ್ ನೊಂದಿಗೆ ಭಾರತ ಸಕಾರಾತ್ಮಕವಾಗಿದ್ದು, ಜಮ್ಮು-ಕಾಶ್ಮೀರದ ಬಗ್ಗೆ ಸರಿಯಾದ ಚಿತ್ರಣವನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ, ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶಗಳಲ್ಲಿ ಮಾನವ ಹಕ್ಕು ಸ್ಥಿತಿಯನ್ನು ಪರಿಶೀಲನೆ ನಡೆಸುವ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನ ಭೇಟಿಗಾಗಿ ವಿಶ್ವಸಂಸ್ಥೆಯ ಮಾನವಹಕ್ಕು ಆಯೋಗದ ಹೈಕಮಿಷನರ್ ಕಚೇರಿಯಿಂದ ಮನವಿ ಬಂದಿದ್ದು ಹೈಕಮಿಷನರ್ ಅವರೊಂದಿಗೆ ಭಾರತ ಸಕಾರಾತ್ಮಕವಾಗಿ ನಡೆದುಕೊಳ್ಳುತ್ತಿದ್ದು, ಕಾಶ್ಮೀರ ವಿಚಾರವಾಗಿ ಸರಿಯಾದ ಚಿತ್ರಣವನ್ನೇ ನೀಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಡಿಯಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಬಗ್ಗೆ ಸಹ ಮಾಹಿತಿ ನೀಡಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಮಾಹಿತಿ ನೀಡಿದ್ದಾರೆ. ಉಗ್ರ ಬುರ್ಹಾನ್ ವನಿಯ ಹತ್ಯೆಯನ್ನು ಖಂಡಿಸಿ ನಡೆದಿದ್ದ ಗಲಭೆಯಲ್ಲಿ ಈ ವರೆಗೂ 66 ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT