ರಮ್ಯಾ 
ಪ್ರಧಾನ ಸುದ್ದಿ

ಪಾಕ್ ನರಕವಲ್ಲ, ಪಾಕಿಗರು ಒಳ್ಳೆಯವ್ರು ಹೇಳಿಕೆಯಿಂದ ರಮ್ಯಾ ಯೂಟರ್ನ್

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೇಳಿ...

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಯೂ ಟರ್ನ್ ಹೊಡೆದಿದ್ದಾರೆ.

ಪಾಕಿಸ್ತಾನಕ್ಕೆ ನಾವು ಭೇಟಿ ನೀಡಿದಾಗ ಆ ದೇಶದವರು ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ. ಅದನ್ನು ನಾನು ಉಲ್ಲೇಖಿಸಿದ್ದೇನೆ ಅಷ್ಟೇ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಾನು ದ್ವೇಷಿಸುವುದಿಲ್ಲ. ಆದರೆ, ಕೆಲವು ವಿಚಾರಗಳಲ್ಲಿ ಅವರೊಂದಿಗೆ ನನಗೆ ಭಿನ್ನಾಭಿಪ್ರಾಯ ಇದೆ. ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ನಮಗೆ ಒಳ್ಳೆಯ ಸತ್ಕಾರ ನೀಡಿದ್ದಾರೆ. ಉತ್ತಮವಾಗಿ ನಡೆಸಿಕೊಂಡಿದ್ದಾರೆ. ಅದನ್ನು ನಾನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT