ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ 
ಪ್ರಧಾನ ಸುದ್ದಿ

ಉತ್ತರ ಪ್ರದೇಶ ವಿಧಾನಸಭೆಯಿಂದ ವಿರೋಧ ಪಕ್ಷದ ಶಾಸಕರನ್ನು ಹೊರದಬ್ಬಿದ ಮಾರ್ಷಲ್ ಗಳು

ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ.

ಲಖನೌ: ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ. 
ವಿಧಾನಸಭೆಯ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ವಿರೋಧ ಪಕ್ಷಗಳ ಶಾಸಕರು ಸರ್ಕಾರ ವಿರೋಧಿ ಬ್ಯಾನರ್ ಗಳನ್ನು ಪ್ರದರ್ಶಿಸಿ, ಬುಲಂದ್ಶಹರ್ ನಲ್ಲಿ ನಡೆದ ಇತ್ತೀಚಿನ ರೇಪ್ ವಿರುದ್ಧ, ಅಪರಾಧಗಳು ಹೆಚ್ಚುತ್ತಿರುವ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ, ದಲಿತರ ಮೇಲೆ ದೌರ್ಜನ್ಯಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. 
ವಿಧಾನಸಭೆಯಿಂದ ಶಾಸಕರನ್ನು ಹೊರಹಾಕಲು ಮಾರ್ಷಲ್ ಗಳಿಗೆ ಆದೇಶ ನೀಡಲಾಯಿತು. ಈಗ ಶಾಸಕರು ವಿಧಾನಸಭೆಯ ಗ್ಯಾಲರಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. 
ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಧ್ಯಾಹ್ನ 25000 ಕೋಟಿಯ ಪೂರಕ ಬಜೆಟ್ ಅನ್ನು ಮಂಡಿಸಲಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT