ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ನಮ್ಮದು ಅಖಂಡ ಕರ್ನಾಟಕ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿದ್ದರಾಮಯ್ಯ

ಕನ್ನಡ ಸಾಹಿತ್ಯ ಪರಿಷತ್ ಸಾರಥ್ಯದಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯುತ್ತಿದ್ದು ಸಾಹಿತ್ಯ ಸಮ್ಮೇಳನ ಕನ್ನಡಿಗರೆಲ್ಲರೂ...

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ಸಾರಥ್ಯದಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯುತ್ತಿದ್ದು ಸಾಹಿತ್ಯ ಸಮ್ಮೇಳನ ಕನ್ನಡಿಗರೆಲ್ಲರೂ ಅಭಿಮಾನ ಮತ್ತು ಹೆಮ್ಮೆ ಪಡುವ ಸಂಗತಿ. ನಮ್ಮಲ್ಲಿರುವುದು ಒಂದೇ ಕರ್ನಾಟಕ ಅದುವೇ ಅಖಂಡ ಕರ್ನಾಟಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯನವರು 1934ರಲ್ಲಿ ಮೊದಲ ಬಾರಿಗೆ ಪಂಜೆ ಮಂಗೇಶರಾಯರ ಅಧ್ಯಕ್ಷತೆಯಲ್ಲಿ ಮತ್ತು ನಂತರ 1956ರಲ್ಲಿ ಶ್ರೀರಂಗರ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿದ್ದವು. ಈಗ ಬಂಡಾಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ 82ನೇ ಸಮ್ಮೇಳನ ನಡೆಯುತ್ತಿದೆ ಎಂದರು.

ಹೈದರಾಬಾದ್ ಕರ್ನಾಟಕವನ್ನು ಕನ್ನಡದ ಕಾಶಿ ಎಂದೂ ಕರೆಯುತ್ತಾರೆ. ವೈಚಾರಿಕ ಕಾಂತ್ರಿಗೆ ನಾಂದಿ ಹಾಡಿದ ವಚನ ಪರಂಪರೆ, ಅನುಭವದ ದರ್ಶನ ಮಾಡಿಸಿದ ದಾಸ ಪರಂಪರೆ ಹಾಗೂ ಜಾನಪದ ವಿವೇಕದ ತತ್ವ ಪದಗಳು ಹುಟ್ಟಿದ್ದು ಈ ಭಾಗದಲ್ಲೇ ಎಂದರು.

ಕನ್ನಡ ಸಂಸ್ಕೃತಿ ಮತ್ತು ಸಾಹಿತ್ಯದ ಹೃದಯ ಭಾಗದಂತಿರುವ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಕೇಂದ್ರ ಸ್ಥಾನ ರಾಯಚೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಐತಿಹಾಸಿಕವಾಗಿಯೂ ಮಹತ್ವದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT