ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕೋಲ್ಕತ್ತಾ ಆರ್ ಬಿ ಐ ಎದುರು ತೃಣಮೂಲ ಕಾಂಗ್ರೆಸ್ ಪ್ರತಿಭಟನೆ

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ನೋಟುಗಳ ಪೂರೈಕೆಯಲ್ಲಿ ಅಭಾವವಾಗಿದೆ ಎಂದು ದೂರಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎದುರು ಕುಳಿತು ತೃಣಮೂಲ ಕಾಂಗ್ರೆಸ್ ಸಚಿವರು ಮತ್ತು ಶಾಸಕರು

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ನೋಟುಗಳ ಪೂರೈಕೆಯಲ್ಲಿ ಅಭಾವವಾಗಿದೆ ಎಂದು ದೂರಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎದುರು ಕುಳಿತು ತೃಣಮೂಲ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಬುಧವಾರ ಪ್ರತಿಭಟನೆ ನಡೆಸಿದರು. 
ಬ್ಯಾಂಕ್ ಅಧಿಕಾರಿಗಳ ಸಭೆಗೆ ಗುರುವಾರ ಆರ್ ಬಿ ಐ ಗವರ್ನರ್ ಉರ್ಜಿತ್ ಪಟೇಲ್ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಟಿ ಎಂ ಸಿ ಈ ಪ್ರತಿಭಟನೆ ನಡೆಸಿದೆ. 
ಇಂಧನ ಸಚಿವ ಸೋವಂದೇಬ್ ಚಟ್ಟೋಪಾಧ್ಯಾಯ, ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್, ಕೋಲ್ಕತ್ತಾ ಮೇಯರ್ ಸೋವನ್ ಚಟರ್ಜಿ ಸೇರಿದಂತೆ ಹಿರಿಯ ಮುಖಂಡರು ಮತ್ತು ಸಚಿವರು ಬುಧವಾರ ಮಧ್ಯಾಹ್ನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. 
"ನೋಟು ಹಿಂಪಡೆತ ನಿರ್ಧಾರ ಪ್ರಕಟಿಸಿ ೩೫ ದಿನ ಕಳೆದಿದ್ದರು, ರಾಜ್ಯದ ಬ್ಯಾಂಕ್ ಗಳು ಮತ್ತು ಅಂಚೆ ಕಚೇರಿಗಳಲ್ಲಿ ಹೊಸ ನೋಟುಗಳ ಸರಬರಾಜಿನ ಅಭಾವದಿಂದ ನರಳುತ್ತಿವೆ. ಇದರಿಂದ ರಾಜ್ಯದ ಜನತೆ ಹಿಂದೆಂದೂ ಕಾಣದಂತೆ ತೊಂದರೆಗಳನ್ನು ಅನುಭವಿಸುತ್ತಿವೆ" ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಪ್ರತಿಭಟನೆಯ ವೇಳೆಯಲ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT